Friday, April 18, 2025

Russia

VACCINE : ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ, ಎಲ್ಲರಿಗೂ ಫ್ರೀ ಫ್ರೀ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ರಷ್ಯಾ ಮಹತ್ತರ ಸಾಧನೆ ಮಾಡಿದೆ. ರಷ್ಯಾದ ಆರೋಗ್ಯ ಸಚಿವಾಲಯವು ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿರುವುದಾಗಿ ಘೋಷಿಸಿದ್ದು, ತನ್ನ ದೇಶದ ನಾಗರಿಕರಿಗೆ ಉಚಿತವಾಗಿ ಸಿಗಲಿದೆ ಎಂಬುದಾಗಿ ಹೇಳಿಕೊಂಡಿದೆ. ಹೌದು. ಕ್ಯಾನ್ಸರ್ ಲಸಿಕೆ ತಯಾರಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ನಿರ್ದೇಶಕ ಆಂಡ್ರೇ ಕಪ್ರಿನ್ ಮಾಹಿತಿ ನೀಡಿದ್ದಾರೆ....

ಉಕ್ರೇನ್​​ಗೆ ಮೋದಿ, ಪುಟಿನ್ ಜೊತೆ ಕುಸ್ತಿ ಫಿಕ್ಸ್!

ಭಾರತದ ಮಿತ್ರ ರಾಷ್ಟ್ರ ರಷ್ಯಾ.. ಅದೇ ರಷ್ಯಾಕ್ಕೆ ಶತ್ರುರಾಷ್ಟ್ರ ಆಗಿರೋದು ಉಕ್ರೇನ್.. ಈಗ ಭಾರತದ ಪ್ರಧಾನಿ ನರೇಂದ್ರ ಮೋದಿ ಉಕ್ರೇನ್​​ಗೆ ಭೇಟಿ ನೀಡಿ ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದ್ದಾರೆ. 2 ವರ್ಷದಿಂದ ರಷ್ಯಾ ಮತ್ತೆ ಉಕ್ರೇನ್ ನಡುವೆ ಭಾರೀ ಯುದ್ಧ ನಡೀತಿದೆ. ಅದು ಇನ್ನೂ ಕೂಡ ನಿಂತಿಲ್ಲ ಹೀಗಿರುವಾಗ್ಲೇ ಪ್ರಧಾನಿ ಮೋದಿ ಇದ್ದಕ್ಕಿದ್ದಂತೆ ಉಕ್ರೇನ್​​ಗೆ...

ರಷ್ಯಾದ ಚರ್ಚ್ ಮೇಲೆ ಭಯೋತ್ಪಾದಕ ದಾಳಿ: 15 ಪೊಲೀಸರು ಸೇರಿ ಹಲವರ ಸಾವು

International News: ರಷ್ಯಾದಲ್ಲಿ ಚರ್ಚ್ ಮತ್ತು ಯಹೂದಿಗಳ ಪ್ರಾರ್ಥನಾ ಮಂದಿರದ ಮೇಲೆ ದಾಳಿ ನಡೆಸಿದ್ದು, 15 ಪೊಲೀಸರು ಸೇರಿ, ಹಲವರು ಸಾವಿಗೀಡಾಗಿದ್ದಾರೆ. ಉಗ್ರರು ಈ ದಾಳಿ ನಡೆಸಿದ ಹಿನ್ನೆಲೆ ಈ ಅನಾಹುತವಾಗಿದ್ದು, ಚರ್ಚ್‌ಗೆ ಬಂದಿದ್ದ ಭಕ್ತರ ಮೇಲೆ ಹಿಗ್ಗಾಮುಗ್ಗಾ ಗುಂಡಿನ ದಾಳಿ ನಡೆಸಿದ್ದಾರೆ. ಅಲ್ಲದೇ ಪೊಲೀಸ್ ಸ್ಟೇಶನ್‌ ಮೇಲೂ ದಾಳಿಗಳಾಗಿದೆ. ಹೀಗಾಗಿ 15 ಜನ ಪೊಲೀಸರು...

ಉಕ್ರೇನ್ ಮೇಲೆ ರಷ್ಯಾ ದಾಳಿ: 17 ಮಂದಿಯ ದುರ್ಮರಣ, 60ಕ್ಕೂ ಹೆಚ್ಚು ಜನರಿಗೆ ಗಾಯ..

International News: ಕಳೆದ ವರ್ಷ ಶುರುವಾಗಿದ್ದ ರಷ್ಯಾ ಉಕ್ರೇನ್ ಯುದ್ಧ ಇಂದಿಗೂ ನಿಂತಿಲ್ಲ. ಅಲ್ಲಲ್ಲಿ ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡುತ್ತಲೇ ಇದೆ. ಇಂದು ಉಕ್ರೇನ್ ಮೇಲೆ ರಷ್ಯಾ ಮಾಡಿದ ದಾಳಿಯಲ್ಲಿ 17 ಮಮಂದಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ರಷ್ಯಾ ಉಕ್ರೇನ್‌ನ ಚರ್ನಿಹಿವ್ ಎಂಬ ಸ್ಥಳದಲ್ಲಿ ಕ್ಷಿಪಣಿ ದಾಳಿ ಮಾಡಿದ್ದರ ಪರಿಣಾಮವಾಗಿ 17...

ಮಾಸ್ಕೋ ಮಾಲ್‌ನಲ್ಲಿ ದಾಳಿ ಬಗ್ಗೆ ಆಕ್ರೋಶ ಹೊರಹಾಕಿದ ರಷ್ಯಾ ಅಧ್ಯಕ್ಷ ಪುಟಿನ್

International News: ರಷ್ಯಾದ ರಾಜಧಾನಿ ಮಾಸ್ಕೋದ ಮಾಲ್‌ನಲ್ಲಿಿ ನಡೆದ ಭಯೋತ್ಪಾದಕ ಕೃತ್ಯವನ್ನು ರಷ್ಯಾದ ಅಧ್ಯಕ್ಷ ವ್ಲಾದಿಮೀರ್ ಪುಟೀನ್ ಖಂಡಿಸಿದ್ದಾರೆ. ಇದೊಂದು ಅನಾಗರಿಕ ಭಯೋತ್ಪಾದಕ ಕೃತ್ಯವೆಂದು ಅವರು ಹೇಳಿದ್ದಾರೆ. ಈ ಕೃತ್ಯದಲ್ಲಿ ನೂರಾರು ಜನ ಮುಗ್ಧರು, ಶಾಂತಿಪ್ರಿಯರು ಸಾವಿಗೀಡಾಗಿದ್ದಾರೆ. ಮಾರ್ಚ್ 24ನ್ನು ರಾಷ್ಟ್ರೀಯ ಶೋಕ ದಿನವನ್ನಾಗಿ ಆಚರಿಸಲು ಘೋಷಿಸುತ್ತಿದ್ದೇನೆ. ತಪ್ಪಿತಸ್ಥರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಂಧನವಾದವರಿಗೆ ಕಠಿಣ...

ಮತ್ತೆ ರಷ್ಯಾ ಅಧ್ಯಕ್ಷರಾಗಿ ಆಯ್ಕೆಯಾದ ಪುಟಿನ್: ಇನ್ನು 6 ವರ್ಷ ವ್ಲಾದಿಮೀರ್ ಪಟ್ಟ ಗಟ್ಟಿ..

International News: ರಷ್ಯಾ ಅಧ್ಯಕ್ಷ ವ್ಲಾದಿಮೀರ್ ಪುಟೀನ್‌ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿ, ಗೆಲುವು ಸಾಧಿಸಿದ್ದಾರೆ. ಇನ್ನು 6 ವರ್ಷಗಳ ಕಾಲ ಪುಟಿನ್ ಮತ್ತೆ ರಷ್ಯಾವನ್ನು ಆಳಲಿದ್ದಾರೆ. 1999ರ್ಲಿ ಪುಟಿನ್ ಮೊದಲ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. ಅಂದಿನಿಂದ ಇಂದಿನವರೆಗೂ ಪುಟಿನ್ ರಷ್ಯಾದ ಅಧ್ಯಕ್ಷರಾಗಿದ್ದಾರೆ. ಈ ಬಾರಿಯೂ ಪುಟೀನ್ ಗೆಲುವು ಸಾಧಿಸಿದ್ದು, ಇನ್ನು 6 ವರ್ಷಗಳ...

ರಷ್ಯಾ- ಉಕ್ರೇನ್ ಯುದ್ಧ: ಹೈದರಾಬಾದ್ ಯುವಕ ಸಾವು

International News: ರಷ್ಯಾದ ಸೇನೆ ವಂಚನೆಯಿಂದ ಸೇನೆಗೆ ಸೇರಿಸಿಕೊಂಡಿದ್ದ ಹೈದರಾಬಾದ್‌ನ ಯುವಕ, ಉಕ್ರೇನ್‌ನಲ್ಲಿ ಸಾವಿಗೀಡಾಗಿದ್ದಾನೆ. ಈ ಬಗ್ಗೆ ರಷ್ಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟನೆ ನೀಡಿದೆ. ಹೈದರಾಬಾದ್ ನಿವಾಸಿ ಮೊಹಮದ್ ಅಫ್ಸಾನ್ ಎಂದು ಹೇಳಲಾಗಿದ್ದು, ಈತ ಯಾವ ಕಾರಣಕ್ಕಾಗಿ ಸಾವನ್ನಪ್ಪಿದ್ದಾನೆ, ಹೇಗೆ ಸಾವನ್ನಪ್ಪಿದ್ದಾನೆಂದು ಇದುವರೆಗೂ ಗೊತ್ತಾಗಲಿಲ್ಲ. ಇನ್ನು ಈತನ ಶವವನ್ನು ಭಾರತಕ್ಕೆ ತರುವಂತೆ, ಈತನ ಕುಟುಂಬಸ್ಥರು...

ಭಾರತದ ಬಾಳೆಹಣ್ಣಿಗೆ ರಷ್ಯಾದಲ್ಲಿ ಬೇಡಿಕೆ: ಹಡಗಿನಲ್ಲಿ ಹಣ್ಣು ರವಾನೆ

International News: ಭಾರತದ ಬಾಳೆಹಣ್ಣಿಗೆ ರಷ್ಯಾದಲ್ಲಿ ಬೇಡಿಕೆ ಹೆಚ್ಚಾಗಿದ್ದು, ಭಾರತ ಸರ್ಕಾರ ಹಡಗಿನ ಮೂಲಕ, ಬಾಳೆಹಣ್ಣನ್ನು ರಷ್ಯಾಗೆ ರವಾನಿಸಿದೆ. ಇನ್ನಷ್ಟು ಬಾಳೆಹಣ್ಣನ್ನು ರಷ್ಯಾ ಆಮದು ಮಾಡಿಕೊಳ್ಳುವ ನಿರೀಕ್ಷೆ ಇದೆ. ರಷ್ಯಾ ಮಾತ್ರವಲ್ಲದೇ, ಮಾಸ್ಕೋಗೂ ಕೂಡ ಬಾಳೆಹಣ್ಣನ್ನು ರಫ್ತು ಮಾಡಲಾಗಿದೆ. ಆಂಧ್ರಪ್ರದೇಶದ ರೈತರು ಬೆಳೆಯುವ ಬಾಳೆಹಣ್ಣಿಗೆ ಹೆಚ್ಚಿನನ ಬೇಡಿಕೆ ಇದ್ದು, ಈ ರೈತರಿಂದ ಸರ್ಕಾರ ಹಣ್ಣು ಖರೀದಿಸಿ,...

8 ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೆರಬೇಕು! ರಷ್ಯಾ ಮಹಿಳೆಯರಿಗೆ ಪುಟಿನ್ ಕರೆ

International News: ಮಾಸ್ಕೋ: ಉಕ್ರೇನ್ ಮತ್ತು ರಷ್ಯಾ ಮಧ್ಯೆ 22 ತಿಂಗಳಿಂದ ಸೇನಾ ಕಾರ್ಯಚರಣೆ ನಡೆಯುತ್ತಿದ್ದು(Russia-Ukraine War), ರಷ್ಯಾದಲ್ಲೂ ಸಾಕಷ್ಟೂ ಸಾವು ನೋವು ಸಂಭವಿಸಿದೆ. ಈ ಮಧ್ಯೆಯೇ, ರಷ್ಯನ್ ಮಹಿಳೆಯರು ಎಂಟು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು(Children) ಹೆರಬೇಕು ಮತ್ತು ರಷ್ಯಾದಲ್ಲಿ ದೊಡ್ಡ ಕುಟುಂಬಗಳು (Large Family) ಸಾಮಾನ್ಯವಾಗಬೇಕು ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್...

Russia: ಮಾನಸಿಕ ಅಸ್ವಸ್ಥನಿಂದ 14 ವರ್ಷ ಬಂಧನದಲ್ಲಿದ್ದ ಯುವತಿ..! 1000 ಕ್ಕೂ ಹೆಚ್ಚು ಬಾರಿ ಅತ್ಯಾಚಾರ

ಅಂತರಾಷ್ಟ್ರೀಯ ಸುದ್ದಿ: ಪಶ್ಚಿಮ ರಷ್ಯಾದ ಚೆಲ್ಯಾಬಿಸ್ಕ್ ನಲ್ಲಿ ವ್ಲಾಡಿಮರ್ ಚೆಸ್ಕಿಡೋವ್ (55) ಎನ್ನುವ ವ್ಯಕ್ತಿ ಒಬ್ಬ ಯುವತಿಯನ್ನು 14 ವರ್ಷಗಳ ಹಿಂದೆ ಪಾರ್ಟಿಗೆಂದು ಕರೆದು ನಂತರ ವಾಪಸ್ಸು ಕಳುಹಿಸದೆ ಅವಳಿಗೆ ಚಿತ್ರ ಹಿಂಸೆ ನೀಡಿ  1000 ಕ್ಕಿಂತ ಅಧಿಕ ಬಾರಿ ಆಕೆಯನ್ನು ಅತ್ಯಾಚಾರ ಮಾಡಿದ್ದಾನೆ . 14 ವರ್ಷಗಳ  ನಂತರ ವ್ಲಾದಿಮರ್ ತಾಯಿ ಕರುಣೆ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img