International News: ರಷ್ಯಾದ ಸೇನೆ ವಂಚನೆಯಿಂದ ಸೇನೆಗೆ ಸೇರಿಸಿಕೊಂಡಿದ್ದ ಹೈದರಾಬಾದ್ನ ಯುವಕ, ಉಕ್ರೇನ್ನಲ್ಲಿ ಸಾವಿಗೀಡಾಗಿದ್ದಾನೆ. ಈ ಬಗ್ಗೆ ರಷ್ಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟನೆ ನೀಡಿದೆ.
ಹೈದರಾಬಾದ್ ನಿವಾಸಿ ಮೊಹಮದ್ ಅಫ್ಸಾನ್ ಎಂದು ಹೇಳಲಾಗಿದ್ದು, ಈತ ಯಾವ ಕಾರಣಕ್ಕಾಗಿ ಸಾವನ್ನಪ್ಪಿದ್ದಾನೆ, ಹೇಗೆ ಸಾವನ್ನಪ್ಪಿದ್ದಾನೆಂದು ಇದುವರೆಗೂ ಗೊತ್ತಾಗಲಿಲ್ಲ. ಇನ್ನು ಈತನ ಶವವನ್ನು ಭಾರತಕ್ಕೆ ತರುವಂತೆ, ಈತನ ಕುಟುಂಬಸ್ಥರು...
International News: ಭಾರತದ ಬಾಳೆಹಣ್ಣಿಗೆ ರಷ್ಯಾದಲ್ಲಿ ಬೇಡಿಕೆ ಹೆಚ್ಚಾಗಿದ್ದು, ಭಾರತ ಸರ್ಕಾರ ಹಡಗಿನ ಮೂಲಕ, ಬಾಳೆಹಣ್ಣನ್ನು ರಷ್ಯಾಗೆ ರವಾನಿಸಿದೆ. ಇನ್ನಷ್ಟು ಬಾಳೆಹಣ್ಣನ್ನು ರಷ್ಯಾ ಆಮದು ಮಾಡಿಕೊಳ್ಳುವ ನಿರೀಕ್ಷೆ ಇದೆ. ರಷ್ಯಾ ಮಾತ್ರವಲ್ಲದೇ, ಮಾಸ್ಕೋಗೂ ಕೂಡ ಬಾಳೆಹಣ್ಣನ್ನು ರಫ್ತು ಮಾಡಲಾಗಿದೆ.
ಆಂಧ್ರಪ್ರದೇಶದ ರೈತರು ಬೆಳೆಯುವ ಬಾಳೆಹಣ್ಣಿಗೆ ಹೆಚ್ಚಿನನ ಬೇಡಿಕೆ ಇದ್ದು, ಈ ರೈತರಿಂದ ಸರ್ಕಾರ ಹಣ್ಣು ಖರೀದಿಸಿ,...
International News: ಮಾಸ್ಕೋ: ಉಕ್ರೇನ್ ಮತ್ತು ರಷ್ಯಾ ಮಧ್ಯೆ 22 ತಿಂಗಳಿಂದ ಸೇನಾ ಕಾರ್ಯಚರಣೆ ನಡೆಯುತ್ತಿದ್ದು(Russia-Ukraine War), ರಷ್ಯಾದಲ್ಲೂ ಸಾಕಷ್ಟೂ ಸಾವು ನೋವು ಸಂಭವಿಸಿದೆ. ಈ ಮಧ್ಯೆಯೇ, ರಷ್ಯನ್ ಮಹಿಳೆಯರು ಎಂಟು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು(Children) ಹೆರಬೇಕು ಮತ್ತು ರಷ್ಯಾದಲ್ಲಿ ದೊಡ್ಡ ಕುಟುಂಬಗಳು (Large Family) ಸಾಮಾನ್ಯವಾಗಬೇಕು ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್...
ಅಂತರಾಷ್ಟ್ರೀಯ ಸುದ್ದಿ: ಪಶ್ಚಿಮ ರಷ್ಯಾದ ಚೆಲ್ಯಾಬಿಸ್ಕ್ ನಲ್ಲಿ ವ್ಲಾಡಿಮರ್ ಚೆಸ್ಕಿಡೋವ್ (55) ಎನ್ನುವ ವ್ಯಕ್ತಿ ಒಬ್ಬ ಯುವತಿಯನ್ನು 14 ವರ್ಷಗಳ ಹಿಂದೆ ಪಾರ್ಟಿಗೆಂದು ಕರೆದು ನಂತರ ವಾಪಸ್ಸು ಕಳುಹಿಸದೆ ಅವಳಿಗೆ ಚಿತ್ರ ಹಿಂಸೆ ನೀಡಿ 1000 ಕ್ಕಿಂತ ಅಧಿಕ ಬಾರಿ ಆಕೆಯನ್ನು ಅತ್ಯಾಚಾರ ಮಾಡಿದ್ದಾನೆ . 14 ವರ್ಷಗಳ ನಂತರ ವ್ಲಾದಿಮರ್ ತಾಯಿ ಕರುಣೆ...
Russia News : ಲಿಂಗ ಪರಿವರ್ತನೆಗೆ ಸಂಬಂಧಿಸಿದ ವೈದ್ಯಕೀಯ ಚಿಕಿತ್ಸೆಗಳನ್ನು ಕಾನೂನುಬಾಹಿರಗೊಳಿಸುವ ಕಾನೂನಿಗೆ ಇದು ಪೂರಕವಾಗಿದೆ. ಮಕ್ಕಳ ಅಸಮರ್ಪಕ ಬೆಳವಣಿಗೆ ಮತ್ತು ಜನ್ಮ ದೋಷಗಳನ್ನು ಪರಿಹರಿಸಲು ಬಳಸುವ ವೈದ್ಯಕೀಯ ವಿಧಾನಗಳಿಗೆ ನಿರ್ಬಂಧವು ಅನ್ವಯಿಸುವುದಿಲ್ಲ. ಲೈಂಗಿಕ ವ್ಯತ್ಯಾಸದ ಬಾಲ್ಯದ ಅಸ್ವಸ್ಥತೆಗಳಿಗೆ ಸಂಬಂಧಿಸಿದ ಆನುವಂಶಿಕ ಮತ್ತು ಅಂತಃಸ್ರಾವಕ ಸಮಸ್ಯೆಗಳಿಗೆ ಅನ್ವಯಿಸುವುದಿಲ್ಲ ಎಂದು ರಷ್ಯಾದ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ...
ಕಳೆದ ಓಂದು ವಷರ್ದಿಂದ ರಷ್ಯಾ ಸೇನೆ ಉಕಕ್ರೇನ್ ಮೇಲೆ ಯುದ್ದ ಸಾರುತ್ತಾ ಬಂದಿದೆ. ಇನ್ನೂ ಸಹ ಹಿಂದೆ ಸರಿಯುವ ಯೂ ವುದೇ ಲಕ್ಷಣಗಳು ಕಾಣುತ್ತಿಲ್ಲ. ಇದರಿಂದ ಬೇಸತ್ತ ಉಕ್ರೇನ್ ಅಧ್ಯಕ್ಷ ರಷ್ಯಾ ಅಧ್ಯಕ್ಷ ವ್ಲಅದಿಮರ್ ಪುಟಿನ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಒಂದು ದಿನ ತಮ್ಮ ಆತ್ಮೀಯರಿಂದಲೇ ಕೊಲೆಯಾಗುತ್ತಾರೆ ಎಂದು...
intrnational story
ಎಷ್ಟಿದ್ದರೇನು ಏನಿದ್ದರೇನು ಈ ಸಾವು ಎಂಬುವುದು ಯಾವಾಗ, ಹೇಗೆ, ಎಲ್ಲಿ ಬರುತ್ತದೆ ಎಂದು ಯಾರಿಗೂ ಗೊತ್ತಿರುವುದಿಲ್ಲ. ಇಡಿ ದೇಶವನ್ನೇ ಬೆಚ್ಚಿಬೀಳಿಸಿದ ರಷ್ಯಾ ತನ್ನವರನ್ನೆ ರಕ್ಷಿಸಲು ವಿಫಲವಾಗುತ್ತಿದೆ. ಸದಾಕಾಲ ತನ್ನ ಪಕ್ಕದಲ್ಲಿರುವ ಆಪ್ತರನ್ನು ಕಾಪಾಡಿಕೊಳ್ಳಲು ಅಗುತ್ತಿಲ್ಲ ರಷ್ಯಾ ಅಧ್ಯಕ್ಷರ ಕೈಯಲ್ಲಿ. ಏನಿದು ಸ್ಟೋರಿ ಅಂತೀರಾ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸರ್ಕಾರದ ರಕ್ಷಣಾ ಇಲಾಖೆಯ ಉನ್ನತ...
ಮಾಸ್ಕೋ: ಉಕ್ರೇನ್ನಲ್ಲಿನ ಯುದ್ಧವನ್ನು ಆದಷ್ಟು ಬೇಗ ಕೊನೆಗೊಳಿಸುವ ಗುರಿಯನ್ನು ರಷ್ಯಾಹೊಂದಿದ್ದು, ಈ ಹೋರಾಟವು ಆದಷ್ಟು ಬೇಗ ಕೊನೆಗೊಳ್ಳಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪುಟಿನ್ ಅವರು, ಈ ಸಂಘರ್ಷವನ್ನು ಕೊನೆಗೊಳಿಸುವುದು ನಮ್ಮ ಗುರಿಯಾಗಿದೆ. ನಾವು ಇದಕ್ಕಾಗಿ ಶ್ರಮಿಸುತ್ತಿದ್ದೇವೆ ಮತ್ತು ಅದನ್ನು ಮುಂದುವರಿಸುತ್ತೇವೆ. ಇದೆಲ್ಲವೂ ಶೀಘ್ರವಾಗಿ ಕೊನೆಗೊಳಿಸಲು ನಾವು...
ಕೈವ್: ಇಂದು ಮುಂಜಾನೆ ಉಕ್ರೇನ್ನಾದ್ಯಂತ ರಷ್ಯಾದ ಸ್ಟ್ರೈಕ್ಗಳ ಸ್ಪೋಟದ ಶಬ್ದಗಳು ಹಲವಾರು ನಗರಗಳಿಗೆ ಕೇಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ರಾಜಧಾನಿ ಕೈವ್ನ ಮೇಯರ್ ನಗರದ ಕೇಂದ್ರ ಜಿಲ್ಲೆಗಳಲ್ಲಿ ಸ್ಫೋಟದ ಸುದ್ದಿಯಲ್ಲಿ ವರದಿ ಮಾಡಿದ್ದಾರೆ.ಕೈವ್ ಮೇಯರ್ ವಿಟಾಲಿ ಕ್ಲಿಟ್ಸ್ಕೊ ಡೆಸ್ನ್ಯಾನ್ ಜಿಲ್ಲೆಯಲ್ಲಿ ಸ್ಫೋಟಗಳು ಕೇಳಿಬಂದವು ಮತ್ತು ನಿವಾಸಿಗಳಿಗೆ ಆಶ್ರಯ ಪಡೆಯಲು ಎಚ್ಚರಿಕೆ ನೀಡಲಾಯಿತು ಆದರೆ ಪೂರ್ವ...
ಉಕ್ರೇನ್ (Ukraine) ಮತ್ತು ರಷ್ಯಾ (Russia) ನಡುವೆ ಯುದ್ಧ ಮುಂದುವರೆದಿದೆ. ರಷ್ಯಾ ಅಧ್ಯಕ್ಷ ಪುಟಿನ್ 21ನೇ ಶತಮಾನದ ಹಿಟ್ಲರ್ ಎಂದು ಉಕ್ರೇನ್ ವಿದೇಶಾಂಗ ಸಚಿವ ಹೇಳಿದೆ. ಕೂಡಲೇ ಉಕ್ರೇನ್ ತೊರೆದು ನಿಮ್ಮ ಜೀವ ಉಳಿಸಿಕೊಳ್ಳಿ ಎಂದು ಶತ್ರು ರಾಷ್ಟ್ರ ರಷ್ಯಾ ಸೈನಿಕರಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ((Volodymyr Zelenskyy) ) ಕೊನೆಯ ಎಚ್ಚರಿಕೆ ನೀಡಿದ್ದಾರೆ....