Friday, July 24, 2026

S-400 air defense system

ಭಾರತಕ್ಕೆ ಶ್ರೀರಕ್ಷೆಯಾದ ಸುದರ್ಶನ ಚಕ್ರ : ಪಾಕ್‌ನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಢಮಾರ್‌..! : ಪಾಕಿಗಳಿಗೆ ಶುರುವಾಯ್ತು ಅಂತ್ಯಕಾಲ..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಾರತದ ಆಪರೇಷನ್‌ ಸಿಂಧೂರಕ್ಕೆ ಕಂಗಾಲಾಗಿ ಹೋಗಿರುವ ಪಾಕಿಸ್ತಾನಕ್ಕೆ ಇನ್ನೂ ಬುದ್ಧಿ ಬಂದಂತೆ ಕಾಣುತ್ತಿಲ್ಲ. ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವ ರೀತಿಯಲ್ಲಿ ಭಾರತದ ಕ್ಷಿಪಣಿಗಳಿಂದ ಗುಮ್ಮಿಸಿಕೊಂಡ ಪಾಕಿಸ್ತಾನ ಭಾರತದ ಮೇಲೆ ದೊಡ್ಡ ಮಟ್ಟದ ದಾಳಿಗೆ ವಿಫಲ ಯತ್ನ ನಡೆಸಿದೆ. ಇನ್ನೂ ಪಾಕಿಸ್ತಾನ ಸೇನೆಯು ಜಮ್ಮು ಮತ್ತು ಕಾಶ್ಮೀರ,...
- Advertisement -spot_img

Latest News

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರು ಪರಿಶೀಲನೆ ಕಾರ್ಯ ನಿಧಾನ: ವಿಜಯೇಂದ್ರ ವ್ಯಂಗ್ಯ

Political News: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರು ಪರಿಶೀಲನೆ ಕಾರ್ಯ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ. ಸಮೀಕ್ಷೆ...
- Advertisement -spot_img