Friday, July 24, 2026

S. Ashvati

ಕಾರಾಗೃಹದ ಅಭಿವೃದ್ದಿಗೆ ಸಹಕರಿಸಿ: ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವತಿ.!

ಜಿಲ್ಲಾಮಟ್ಟದ ಇಲಾಖೆಗಳಿಂದ ಕಾರಾಗೃಹದ ಅಭಿವೃದ್ದಿಗೆ ಸಿಗುವ ಸೌಲಭ್ಯಗಳನ್ನು ಒದಗಿಸಿ ಕಾರಾಗೃಹದ ಅಭಿವೃದ್ದಿಗೆ ಅಧಿಕಾರಿಗಳು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ತಿಳಿಸಿದರು.ಕಾರಾಗೃಹದ ಅಭಿವೃದ್ದಿಗೆ ಸಹಕರಿಸಿ: ಎಸ್.ಅಶ್ವತಿ ನಗರದ ಜಿಲ್ಲಾ ಕಾರಾಗೃಹದಲ್ಲಿ ಕಾರಾಗೃಹ ಅಭಿವೃದ್ದಿ ಹಾಗೂ ಸುಗಮ ಆಡಳಿತಕ್ಕೆ ಸಂಭಂದಿಸಿದಂತೆ ಏರ್ಪಡಿಸಲಾಗಿದ್ದ ಜಿಲ್ಲಾ ಕಾರಾಗೃಹ ಸಂದರ್ಶಕರ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರಾಗೃಹದ ಹೊರಗೋಡೆ, ಕಚೇರಿ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img