Thursday, February 5, 2026

s ashwathi

‘ಜಿಲ್ಲೆಯಲ್ಲಿನ ಪ.ಜಾತಿ ಮತ್ತು ಪ.ಪಂಗಡದವರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿ’

ಜಿಲ್ಲೆಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ಮುಂದಾಗಿ, ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ) ಕಾಯ್ದೆ -1989 ಹಾಗೂ ನಿಯಮಗಳನ್ನು ಅನುಷ್ಠಾನಗೊಳಿಸುವ...

ಕುಂಭಮೇಳ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗೆ ಸೂಚನೆ :ಎಸ್.ಅಶ್ವತಿ

Mandya News: ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ ಅ.13 ರಿಂದ 16 ರವರೆಗೆ   ಕುಂಭಮೇಳ  ಅದ್ಧೂರಿಯಾಗಿ  ನಡೆಯಲಿದೆ. ಈ ಬೃಹತ್ ಕುಂಭಮೇಳ ಕಾರ್ಯಕ್ರಮಕ್ಕೆ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ರವರು ತಿಳಿಸಿದರು. ಜಿಲ್ಲಾಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ  ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img