Sunday, September 8, 2024

#s bangarappa

Kannada; ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆ ಕನ್ನಡ ಕಡ್ಡಾಯ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧ ವೃಷಬೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 14 ವರ್ಷದೊಳಗಿನ ಮಕ್ಕಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು...

Madhu Bangarappa: ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳೆ ಹೊಣೆ :

ಬೆಂಗಳೂರು : ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವ ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ, ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img