Sunday, March 22, 2026

#s i chikkanagowdru

ಎರಡು ಸಾವಿರ ಎಕರೆ ಭೂ ಕಬಳಿಕೆಗೆ ಪ್ರಹ್ಲಾದ್ ಜೋಶಿ ಹುನ್ನಾರು; ಮಾಜಿ ಶಾಸಕ ಚಿಕ್ಕನಗೌಡ್ರ :

ಕುಂದಗೋಳ : ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಒಟ್ಟು ಏಳು ಗ್ರಾಮಗಳ ಸುಮಾರು ಎರಡು ಸಾವಿರ ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ನಡೆದಿದ್ದು ಈ ಕೂಡಲೇ ಅದನ್ನು ಸ್ಥಗಿತಗೊಳಿಸಬೇಕು ಇಲ್ಲವಾದಲ್ಲಿ ರೈತರೊಟ್ಟಿಗೆ ಉಗ್ರ ಹೋರಾಟ ಮಾಡುವುದಾಗಿ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡ್ರ ಎಚ್ಚರಿಕೆ ನೀಡಿದರು. ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ನೂಲ್ವಿ, ಶರೇವಾಡ, ಕೊಟಗೊಂಡಹುಣಸಿ ಸಹಿತ...

ಕಾಂಗ್ರೆಸ್ ಸೇರಲಿದ್ದಾರಾ ? ಯಡಿಯೂರಪ್ಪ ಸಂಬಂಧಿ

ಹುಬ್ಬಳ್ಳಿ:ಬಿಜೆಪಿಯ ಮಾಜಿ ಶಾಸಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಂಭಂದಿಯಾಗಿರುವ ಕುಂದಗೋಳದ  ಮಾಜಿ ಶಾಸಕ ಎಸ್ ಐ ಚಿಕ್ಕನಗೌಡರು ಅತೀ ಶೀರ್ಘದಲ್ಲೆ ಕಾಂಗ್ರೆಸ್ ಗೆ ಸೇರಲಿದ್ದಾರೆ  ರಾಜ್ಯ ರಾಜಕಾರಣದ ಬೆಳವಣಿಗೆಗೆ ಪುಷ್ಟಿ ನೀಡಲಿದೆ. ಹೌದು...ಶಿಘ್ರದಲ್ಲಿಯೇ ಯಡಿಯೂರಪ್ಪ ಸಂಬಂದಿ ಎಸ್.ಐ.ಚಿಕ್ಕನಗೌಡರ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಚಿಕ್ಕನಗೌಡರ ಕುಂದಗೋಳ ಮಾಜಿ ಶಾಸಕರಾಗಿದ್ದು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳದಿದ್ದ ಚಿಕ್ಕನಗೌಡರ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img