Tuesday, October 14, 2025

S I T

ಜುಲೈ 30ರಂದು ಜಾಮೀನು ಭವಿಷ್ಯ ನಿರ್ಧಾರ? : ಪ್ರಜ್ವಲ್​​ ರೇವಣ್ಣಗೆ ಜೈಲಾ? ಬೇಲಾ?

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಚಾರಣೆಯ ಕಾರ್ಯವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪೂರ್ಣಗೊಳಿಸಿದೆ. ಸಂಸದರಾಗಿದ್ದಾಗ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಮಾಜಿ ಸಂಸದರಿಗೆ ಇನ್ನೂ ಜಾಮೀನು ಭಾಗ್ಯ ದೊರೆತಿಲ್ಲ. ಹಲವು ಬಾರಿ ಜಾಮೀನಿಗಾಗಿ ಕೋರ್ಟ್ ಮೊರೆಹೋದರೂ ಫಲ ನೀಡಿಲ್ಲ. ಆದರೆ ಅಂತಿಮವಾಗಿ...
- Advertisement -spot_img

Latest News

ರಾಜಕೀಯದ ಸುಳಿವು ನೀಡಿದ್ರಾ ಸೈನಾ ನೆಹವಾಲ್​?

ರಾಜಕೀಯಕ್ಕೆ ಭಾರತೀಯ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್ ರಾಜಕೀಯಕಿಯಕ್ಕೆ ಎಂಟ್ರಿ ಕೊಡಲಿದ್ದಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ಎಲ್ಲ ಊಹಾಪೋಹಗಳಿಗೆ ಅವರೇ ಉತ್ತರ ಕೊಟ್ಟಿದ್ದಾರೆ. ಉಡುಪಿಯಲ್ಲಿ...
- Advertisement -spot_img