Wednesday, February 4, 2026

S.jaishankar

26/11 ಮುಂಬೈ ದಾಳಿ ನೆನೆದು ಸಚಿವ ಎಸ್. ಜೈಶಂಕರ್ ಟ್ವೀಟ್

ದೆಹಲಿ:  26/11 ಮುಂಬೈ ಭಯೋತ್ಪಾದಕ ದಾಳಿಯ ಸಂತ್ರಸ್ತರನ್ನು ಭಾರತ ಸ್ಮರಿಸುತ್ತಿದ್ದಂತೆ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ‘ಈ ದಾಳಿಯನ್ನು ಯೋಜಿಸಿದ ಮತ್ತು ಪ್ಲ್ಯಾನ್ ಮಾಡಿದವರನ್ನು ನ್ಯಾಯದ ಮುಂದೆ ತರಬೇಕು' ಎಂದು ಟ್ವೀಟ್ ಮಾಡಿದ್ದಾರೆ. 166 ಜನರ ಸಾವಿಗೆ ಕಾರಣವಾದ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಮಾರಣಾಂತಿಕ ದಾಳಿಯ ಚಿತ್ರಗಳನ್ನು...

ಸಚಿವ ಜೈಶಂಕರ್​​ರಿಂದ ಇರಾನ್​ ವಿದೇಶಾಂಗ ಸಚಿವರ ಭೇಟಿ: ಮಹತ್ವದ ಮಾತುಕತೆ

ಎರಡು ದಿನಗಳ ಹಿಂದಷ್ಟೇ ಇರಾನ್​​ಗೆ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಭೇಟಿ ಬೆನ್ನಲ್ಲೇ ಇದೀಗ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್​ ಇರಾನ್​ಗೆ ಭೇಟಿ ನೀಡಿದ್ದಾರೆ. https://www.youtube.com/watch?v=6LwQv0jUzpE ಮಂಗಳವಾರ ಟೆಹ್ರಾನ್​ಗೆ ತೆರಳಿದ ಅವ್ರು ಇರಾನ್​ನ ವಿದೇಶಾಂಗ ವ್ಯವಹಾರಗಳ ಸಚಿವ ಜವಾದ್​ ಜರೀಫ್​ರನ್ನ ಭೇಟಿಯಾದ್ರು. ಮಾತ್ರವಲ್ಲದೇ ಉಭಯ ದೇಶಗಳ ಸಚಿವರು ಚಬಹಾರ್​ ಬಂದರು ಹಾಗೂ ಅಫ್ಘಾನಿಸ್ತಾನದ ವಾಸ್ತವ ಪರಿಸ್ಥಿತಿ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img