Friday, July 31, 2026

s jaishankar

ಶ್ರೀಲಂಕಾಗೆ ಭಾರತದಿಂದ ದೊಡ್ಡ ಬೆಂಬಲ

ದಿತ್ವಾಹ್ ಚಂಡಮಾರುತದಿಂದ ತೀವ್ರವಾಗಿ ತತ್ತರಿಸಿರುವ ಶ್ರೀಲಂಕೆಗೆ ಭಾರತ ಸರ್ಕಾರವು 450 ದಶಲಕ್ಷ ಅಮೆರಿಕನ್ ಡಾಲರ್ ಪರಿಹಾರ ಪ್ಯಾಕೇಜ್ ಘೋಷಿಸಿದೆ. ಶ್ರೀಲಂಕಾದ ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಕಾರ್ಯಗಳಿಗೆ ಸಂಪೂರ್ಣ ನೆರವು ನೀಡಲು ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ರಾಯಭಾರಿಯಾಗಿ ಕೊಲಂಬೊಗೆ...

Foreign Minister ಎಸ್ ಜೈಶಂಕರ್ ಗೆ ಕೊರೋನಾ ಪಾಸಿಟಿವ್..!

ನವದೆಹಲಿ : ವಿದೇಶಾಂಗ ಸಚಿವ ಎಸ್ ಜೈಶಂಕರ್(S Jaishankar) ಅವರಿಗೆ ಕೊರೋನಾ ಸೋಂಕು ತರಿಸುವುದು ದೃಡಪಟ್ಟಿದೆ. ಈ ಕುರಿತು ಮಾಹಿತಿಯನ್ನು ವಿದೇಶಾಂಗ ಸಚಿವ ಎಸ್ ಜೈಶಂಕರ್ ತಮ್ಮ ಟ್ವಿಟ್ಟರ್(Twitter) ಖಾತೆಯಲ್ಲಿ ಕಲಿಸಿದ್ದು, ಇತ್ತೀಚಿಗೆ ಅವರ ಸಂಪರ್ಕದಲ್ಲಿದ್ದಾರೆ ಎಲ್ಲರೂ ಕೊರೋನಾ(corona) ಪರೀಕ್ಷೆ ಮಾಡಿಸಿಕೊಂಡು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ. ಇದಕ್ಕೂ ಮುನ್ನ ವಿದೇಶಾಂಗ ಸಚಿವ ಜೈಶಂಕರ್...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img