Sunday, May 10, 2026

#s.k.bhagwan #bagwan #bhagwan #bagwan #bagavan

ಹುಟ್ಟುಹಬ್ಬದ ದಿನ ಕೊನೆಯುಸಿರೆಳೆದ ಎಸ್‌. ಕೆ ಭಗವಾನ್

ಹುಟ್ಟುಹಬ್ಬದ ದಿನವೇ ಎಸ್‌. ಕೆ ಭಗವಾನ್ ಕೊನೆಯುಸಿರೆಳೆದಿರುವುದು ವಿಪರ್ಯಾಸ. ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯಕ್ಕೀಡಾಗಿದ್ದ ಭಗವಾನ್ ಅವರನ್ನು ಕೆಲ ದಿನಗಳಿಂದ ಜಯದೇವ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾನ ನಿಧನರಾಗಿದ್ದಾರೆ.ಭಗವಾನ್ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಮಾತನಾಡಿದ್ದ ಶಿವಣ್ಣ "ಅವರು ನಮ್ಮ ತಂದೆ ಸಮಾನರಾಗಿದ್ದರು. ನಮ್ಮ ಕುಟುಂಬದ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img