Sunday, April 20, 2025

#s.k.bhagwan #bagwan #bhagwan #bagwan #bagavan

ಹುಟ್ಟುಹಬ್ಬದ ದಿನ ಕೊನೆಯುಸಿರೆಳೆದ ಎಸ್‌. ಕೆ ಭಗವಾನ್

ಹುಟ್ಟುಹಬ್ಬದ ದಿನವೇ ಎಸ್‌. ಕೆ ಭಗವಾನ್ ಕೊನೆಯುಸಿರೆಳೆದಿರುವುದು ವಿಪರ್ಯಾಸ. ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯಕ್ಕೀಡಾಗಿದ್ದ ಭಗವಾನ್ ಅವರನ್ನು ಕೆಲ ದಿನಗಳಿಂದ ಜಯದೇವ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾನ ನಿಧನರಾಗಿದ್ದಾರೆ.ಭಗವಾನ್ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಮಾತನಾಡಿದ್ದ ಶಿವಣ್ಣ "ಅವರು ನಮ್ಮ ತಂದೆ ಸಮಾನರಾಗಿದ್ದರು. ನಮ್ಮ ಕುಟುಂಬದ...
- Advertisement -spot_img

Latest News

Spiritual: ನಾವು ಮಾಡುವ ಈ ತಪ್ಪುಗಳೇ ನಮ್ಮನ್ನು ದಾರಿದ್ರ್ಯಕ್ಕೆ ದೂಡುತ್ತದೆ

Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...
- Advertisement -spot_img