Tuesday, June 23, 2026

S.L Bhyrappa

ಲಂಡನ್‌ನಿಂದ ಬರುವ ಮಗನಿಗೆ ಕಾಯುತ್ತಿರುವ ಭೈರಪ್ಪ ಕುಟುಂಬ

ಕನ್ನಡದ ಹಿರಿಯ ಸಾಹಿತಿ, ಕಾದಂಬರಿಗಳಲ್ಲೇ ಯುವಜನತೆಯನ್ನು ಸೆಳೆಯುತ್ತಿದ್ದ ಸರಸ್ವತಿ ಪುತ್ರ ಎಸ್‌.ಎಲ್ ಭೈರಪ್ಪ ಅವರು ನಿಧನರಾಗಿದ್ದಾರೆ. ಭೈರಪ್ಪನವರ ಕೊನೆಯುಸಿರು ಕನ್ನಡ ಸಾಹಿತ್ಯ ಲೋಕಕ್ಕೆ ಶೋಕದಲ್ಲಿ ಮುಳುಗುವಂತೆ ಮಾಡಿದೆ. ಕಾದಂಬರಿಗಳ ಓದುಗರು ನೀರವ ಮೌನಕ್ಕೆ ಜಾರಿದ್ದಾರೆ. ಅಗಲಿದ ಎಸ್‌.ಎಲ್ ಭೈರಪ್ಪನವರಿಗೆ ಭಾವಪೂರ್ಣ ನಮನ ಸಲ್ಲಿಸಲಾಗುತ್ತಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪನವರ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು....
- Advertisement -spot_img

Latest News

ತಾಯಿಯಾಗುತ್ತಿರುವ ಖುಷಿಯಲ್ಲಿ ನಟಿ ಸಮಂತಾ: ದಂಪತಿಯನ್ನು ಮನೆಗೆ ಕರೆದು ಸತ್ಕರಿಸಿದ ನಟ ಚಿರಂಜೀವಿ

Tollywood: ನಟಿ ಸಮಂತಾ ತಾಯಿಯಾಗುತ್ತಿದ್ದು, ಮಾ ಇಂಟಿ ಬಂಗಾರಂ ಸಿನಿಮಾ ನಿರ್ದೇಶಕಿ ನಂದಿನಿ ಈ ವಿಷಯ ಖಚಿತಪಡಿಸಿದ್ದಾರೆ. ಆದರೆ ಸಮಂತಾ ಈ ಬಗ್ಗೆ ಎಲ್ಲಿಯೂ ಸ್ಪಷ್ಟನೆ...
- Advertisement -spot_img