ರಾಜಕೀಯ ಸುದ್ದಿ: ಬೇಲಿನೆ ಎದ್ದು ಹೊಲ ಮೇಯ್ದಂತೆ ಆಗಿದೆ ಎನ್ನುವ ರೀತಿಯಲ್ಲಿದೆ ಇವರುಗಳ ಕೆಲಸ ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಿಸುವ ಬದಲು ಗಲಭೆ ಮಾಡಿದವರನ್ನುಬಿಡುಗಡೆಗೊಳಿಸುವಂತೆ ತನ್ವಿರ್ ಸೇಠ್ ಗೃಹ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಇದೇ ವಿಚಾರವಾಗಿ ವಾಗ್ದಾಳಿ ಮಾಡಿರುವ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ಉಗ್ರಗಾಮಿ ಸಂಘಟನೆಗಳ ಮುಖ್ಯಸ್ಥ ತನ್ವಿರ್ ಸೇಠ್ ಎಂದು ವಾಗ್ದಾಳಿ...
ನೀವು ಚಿನ್ನ ಖರೀದಿಸಬೇಕು ಎಂದು ಆಲೋಚಿಸುತ್ತಿದ್ದೀರಾ? ಹಾಗಿದ್ದರೆ ಇವತ್ತಿನ ಗೋಲ್ಡ್ ರೇಟ್ ಸುದ್ದಿ ಬಗ್ಗೆ ನೀವು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕು. ಕಳೆದ ಎರಡು ದಿನಗಳಿಂದ ಸ್ವಲ್ಪ ಮಟ್ಟಿಗೆ...