Tuesday, September 15, 2026

#s muniswamy

kolara: ಕಾಂಗ್ರೆಸ್ ಶಾಸಕರ ವಿರುದ್ದ ಕೋಲಾರದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ..!

ಕೋಲಾರ: ಸೋಮವಾರ ನಗರದಲ್ಲಿ ಜನತಾ ದರ್ಶನ ಕಾರ್ಯಕ್ರಮದ ವೇಳೆ ನಡೆದ ಗದ್ದಲ ಕುರಿತು ಇಂದು ಬಿಜೆಪಿ ಕಾರ್ಯಕರ್ತರು ನಗರದ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಸೋಮವಾರ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಮತ್ತು ಎಸ್ಪಿ ನಾರಾಯಣ್ ಅವರು ಸಂಸದರನ್ನು ಸಭೆಯಿಂದ ಹೊರಗೆ ತಳ್ಳಿದ್ದರ...

S.Muniswamy: ಕಾಂಗ್ರೆಸ್ ಪಕ್ಷ ದೇಶ ವಿರೋಧಿ  ಚಟುವಟಿಕೆ ಮಾಡುವವರ ಪರ ನಿಂತಿದೆ

ಕೋಲಾರ: ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಎಫ್.ಐ.ಆರ್  ದಾಖಲು ವಿಚಾರ, ಕೋಲಾರದಲ್ಲಿ ಸಂಸದ ಎಸ್ ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ಬಿಜೆಪಿ ವಿರುದ್ದ ದ್ವೇಶದ ರಾಜಕಾರಣ ಮಾಡಲು ಮುಂದಾಗಿದ್ದಾರೆ, ದೇಶ ಭಕ್ತರು, ಹಿಂದು ಪರ ಸಂಘಟನೆ ಕಾರ್ಯಕರ್ತರ ಮೇಲೆ ಕೇಸುಗಳನ್ನ ಹಾಕಿ ಭಯ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img