Thursday, August 6, 2026

S N Narayan Swamy

ಪ್ರತಿಷ್ಠೆಯಾದ ಕೋಮುಲ್ ಅಧ್ಯಕ್ಷ ಸ್ಥಾನ ಯಾರಿಗೆ?

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ಅಸಮಾಧಾನ ತಿಳಿಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಈ ಹೊತ್ತಿನಲ್ಲಿಯೇ ಕೋಲಾರ ಜಿಲ್ಲಾ ಕಾಂಗ್ರೆಸ್​​ನಲ್ಲಿ ಬಣ ಬಡಿದಾಟ ಜೋರಾಗಿದೆ. ಇಲ್ಲಿನ ಪ್ರತಿಷ್ಠಿತ ಹಾಲು ಒಕ್ಕೂಟ ಆಡಳಿತ ಮಂಡಳಿಯ ಚುನಾವಣೆ ನಡೆದರೂ ಕಾಂಗ್ರೆಸ್​ನ ಇಬ್ಬರು ಶಾಸಕರ ನಡವಿನ ಆಂತರಿಕ ಬೇಗುದಿ ಕಡಿಮೆಯಾಗಿಲ್ಲ. ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ. ನಂಜೇಗೌಡ ಹಾಗೂ ಬಂಗಾರಪೇಟೆ ಶಾಸಕ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img