Thursday, July 23, 2026

S.N.Narayanaswamy

ಎಸ್.ಎನ್.ನಾರಾಯಣಸ್ವಾಮಿ ಸಚಿವರಾಗಬೇಕು ಎಂದು ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳು..

ಕೋಲಾರ: ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಯವರನ್ನು ಮಂತ್ರಿ ಮಾಡಬೇಕೆಂದು, ಅವರ ಅಭಿಮಾನಿಗಳು ರಕ್ತದಲ್ಲಿ ಪತ್ರ ಬರೆದಿದ್ದಾರೆ. 10ಕ್ಕೂ ಹೆಚ್ಚು ಎಸ್.ಎನ್.ನಾರಾಯಣಸ್ವಾಮಿ ಅಭಿಮಾನಿಗಳು ತಮ್ಮ ರಕ್ತವನ್ನು ಸಂಗ್ರಹಿಸಿ, ಅದರಿಂದ ನಾರಾಯಣಸ್ವಾಮಿಯವರಿಗೆ ಈ ಬಾರಿ ಸಚಿವ ಸ್ಥಾನ ನೀಡಲೇಬೇಕೆಂದು, ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಎಸ್.ಎನ್ ನಾರಾಯಣಸ್ವಾಮಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಎಸ್ಎನ್...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img