Friday, April 3, 2026

S N Subbareddy

ನಾನು ಸೀನಿಯರ್ ಇದ್ದೇನೆ ಮಂತ್ರಿ ಸ್ಥಾನ ಕೊಡ್ಲೇಬೇಕು : ಅಜಯ್ ಸಿಂಗ್ ಬಳಿಕ ಇನ್ನೊಬ್ಬ ಕೈ ಶಾಸಕನ ಡಿಮ್ಯಾಂಡ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ತೆರೆಗೆ ಸರಿಯುತ್ತಿರುವ ಹೊತ್ತಿನಲ್ಲಿಯೇ ಸಂಪುಟ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ನವೆಂಬರ್​​ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆಯ ಸುಳಿವನ್ನು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ನೀಡಿದ್ದರು. ಇದಾದ ಬೆನ್ನಲ್ಲೇ ಜೇರ್ವಗಿ ಶಾಸಕ ಡಾ. ಅಜಯ್ ಸಿಂಗ್ ಮಂತ್ರಿಗಿರಿಯ ಆಸೆ...

‘ನನ್ನ ಕ್ಷೇತ್ರಕ್ಕೆ ನೀರು ಬಿಡಿ- ಇಲ್ಲದಿದ್ರೆ ರಾಜೀನಾಮೆ ಕೊಡ್ತೀನಿ’- ಕೈ ಶಾಸಕ ಎಚ್ಚರಿಕೆ

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ರಾಜೀನಾಮೆ ಪರ್ವ ಜೋರಾಗಿ ನಡೆಯುತ್ತಿರೋ ಮಧ್ಯೆಯೇ ಕೈ ಶಾಸಕ ತನ್ನ ಕ್ಷೇತ್ರಕ್ಕೆ ನೀರು ಬಿಡದಿದ್ರೆ ತಾವು ರಾಜೀನಾಮೆ ಕೊಡುವುದಾಗಿ ಕೈ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಬಾಗೇಪಲ್ಲಿಯ ಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ತಮ್ಮ ಕ್ಷೇತ್ರಕ್ಕೆ ಎಚ್.ಎನ್ ವ್ಯಾಲಿ ನೀರು ಹರಿಬಿಡದಿದ್ದರೆ ನಾನು ಖಂಡಿತ ರಾಜೀನಾಮೆ ನೀಡುತ್ತೇನೆ ಅಂತ ಕಾಂಗ್ರೆಸ್ ನಾಯಕರಿಗೆ...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img