Tuesday, March 24, 2026

S.Narayan

ಗೌರವ ಡಾಕ್ಟರೇಟ್ ಪಡೆದ ಕನ್ನಡ ಚಿತ್ರರಂಗದ ಕಲಾ ಸಾಮ್ರಾಟ್ ಎಸ್.ನಾರಾಯಣ್

ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ, ನಟ ಕಲಾ‌ ಸಾಮ್ರಾಟ್ ಎಸ್.ನಾರಾಯಣ್ ಅವರಿಗೆ ಗೌರವ ಡಾಕ್ಟರ್ ಲಭಿಸಿದೆ. ಸಿನಿಮಾ ರಂಗದಲ್ಲಿ ನಾರಾಯಣ್ ಸೇವೆಯನ್ನು ಗುರುತಿಸಿ ಯೂನಿವರ್ಸಲ್ ಡೆವಲಪ್ ಮೆಂಟ್ ಕೌನ್ಸಿಲ್ ಗೌರವ ಡಾಕ್ಟರೇಟ್ ನೀಡಿದೆ. ಇತ್ತೀಚಿಗೆ ಹೊಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಸುಮಾರು‌ ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸ್ತಿರುವ ಎಸ್.ನಾರಾಯಣ್...
- Advertisement -spot_img

Latest News

ನಿಲ್ದಾಣದಲ್ಲಿ ವಾಹನಗಳ ಹಾವಳಿ; ನಿಷೇಧ ಇದ್ದರೂ ಓಡಾಟ!

ಕೆ.ಆರ್.ಪೇಟೆ ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಅತಿಕ್ರಮಣ ಹೆಚ್ಚುತ್ತಿದ್ದು, ಪ್ರಯಾಣಿಕರು ಹಾಗೂ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ...
- Advertisement -spot_img