ಸ್ಯಾಂಡಲ್ವುಡ್ ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಕೌಟುಂಬಿಕ ಕಲಹ ಬೀದಿಗೆ ಬಂದಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ, ನಾರಾಯಣ್ ಕುಟುಂಬಸ್ಥರ ಮೇಲೆ ವರದಕ್ಷಿಣೆ ಕೇಸ್ ದಾಖಲಾಗಿದೆ. ಸೊಸೆ ಪವಿತ್ರಾ ದೂರು ಹಿನ್ನೆಲೆ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
2021ರಲ್ಲಿ ಎಸ್.ನಾರಾಯಣ್ ಪುತ್ರ ಪವನ್ ಹಾಗೂ ಪವಿತ್ರಾ ಮದುವೆ ಅದ್ದೂರಿಯಾಗಿ ನಡೆದಿತ್ತು. ಪವನ್ ಡಿಗ್ರಿಯಾಗಿರದ ಕಾರಣ, ಕೆಲಸ ಇರ್ಲಿಲ್ಲ. ಹೀಗಾಗಿ...
ಸ್ಯಾಂಡಲ್ ವುಡ್ : ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ತಿಲಕ್ ಶೇಖರ್(ಉಗ್ರಂ ಖ್ಯಾತಿ) ನಾಯಕರಾಗಿ ನಟಿಸಿರುವ "ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಸಚಿವ ಹೆಚ್ ಸಿ ಮಹದೇವಪ್ಪ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಹಿರಿಯ ನಿರ್ದೇಶಕ ಎಸ್ ನಾರಾಯಣ್ ಹಾಗೂ ಮುಖ್ಯ ಮಂತ್ರಿಗಳ ಮಾಧ್ಯಮ...
ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಪರಿಸ್ಥಿತಿ ಸ್ಪಷ್ಟಗೊಂಡಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ರೇಕ್ಫಾಸ್ಟ್...