Saturday, March 7, 2026

s narayana

ಸೊಸೆಗೆ ವರದಕ್ಷಿಣೆ ಕಿರುಕುಳ – S. ನಾರಾಯಣ್ ವಿರುದ್ಧ FIR

ಸ್ಯಾಂಡಲ್‌ವುಡ್‌ ಖ್ಯಾತ ನಿರ್ದೇಶಕ ಎಸ್‌. ನಾರಾಯಣ್‌ ಕೌಟುಂಬಿಕ ಕಲಹ ಬೀದಿಗೆ ಬಂದಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ, ನಾರಾಯಣ್ ಕುಟುಂಬಸ್ಥರ ಮೇಲೆ ವರದಕ್ಷಿಣೆ ಕೇಸ್‌ ದಾಖಲಾಗಿದೆ. ಸೊಸೆ ಪವಿತ್ರಾ ದೂರು ಹಿನ್ನೆಲೆ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. 2021ರಲ್ಲಿ ಎಸ್.ನಾರಾಯಣ್​ ಪುತ್ರ ಪವನ್ ಹಾಗೂ ಪವಿತ್ರಾ ಮದುವೆ ಅದ್ದೂರಿಯಾಗಿ ನಡೆದಿತ್ತು. ಪವನ್‌ ಡಿಗ್ರಿಯಾಗಿರದ ಕಾರಣ, ಕೆಲಸ ಇರ್ಲಿಲ್ಲ. ಹೀಗಾಗಿ...

Trailer launch: ಸಚಿವರಿಂದ “ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್” ಚಿತ್ರದ ಟ್ರೇಲರ್ ಬಿಡುಗಡೆ

 ಸ್ಯಾಂಡಲ್ ವುಡ್ : ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ತಿಲಕ್ ಶೇಖರ್(ಉಗ್ರಂ ಖ್ಯಾತಿ) ನಾಯಕರಾಗಿ ನಟಿಸಿರುವ "ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ‌ಸಚಿವ ಹೆಚ್ ಸಿ ಮಹದೇವಪ್ಪ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಹಿರಿಯ ನಿರ್ದೇಶಕ ಎಸ್ ನಾರಾಯಣ್ ಹಾಗೂ ಮುಖ್ಯ ಮಂತ್ರಿಗಳ ಮಾಧ್ಯಮ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img