Sunday, September 20, 2026

s narayana

ಸೊಸೆಗೆ ವರದಕ್ಷಿಣೆ ಕಿರುಕುಳ – S. ನಾರಾಯಣ್ ವಿರುದ್ಧ FIR

ಸ್ಯಾಂಡಲ್‌ವುಡ್‌ ಖ್ಯಾತ ನಿರ್ದೇಶಕ ಎಸ್‌. ನಾರಾಯಣ್‌ ಕೌಟುಂಬಿಕ ಕಲಹ ಬೀದಿಗೆ ಬಂದಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ, ನಾರಾಯಣ್ ಕುಟುಂಬಸ್ಥರ ಮೇಲೆ ವರದಕ್ಷಿಣೆ ಕೇಸ್‌ ದಾಖಲಾಗಿದೆ. ಸೊಸೆ ಪವಿತ್ರಾ ದೂರು ಹಿನ್ನೆಲೆ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. 2021ರಲ್ಲಿ ಎಸ್.ನಾರಾಯಣ್​ ಪುತ್ರ ಪವನ್ ಹಾಗೂ ಪವಿತ್ರಾ ಮದುವೆ ಅದ್ದೂರಿಯಾಗಿ ನಡೆದಿತ್ತು. ಪವನ್‌ ಡಿಗ್ರಿಯಾಗಿರದ ಕಾರಣ, ಕೆಲಸ ಇರ್ಲಿಲ್ಲ. ಹೀಗಾಗಿ...

Trailer launch: ಸಚಿವರಿಂದ “ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್” ಚಿತ್ರದ ಟ್ರೇಲರ್ ಬಿಡುಗಡೆ

 ಸ್ಯಾಂಡಲ್ ವುಡ್ : ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ತಿಲಕ್ ಶೇಖರ್(ಉಗ್ರಂ ಖ್ಯಾತಿ) ನಾಯಕರಾಗಿ ನಟಿಸಿರುವ "ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ‌ಸಚಿವ ಹೆಚ್ ಸಿ ಮಹದೇವಪ್ಪ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಹಿರಿಯ ನಿರ್ದೇಶಕ ಎಸ್ ನಾರಾಯಣ್ ಹಾಗೂ ಮುಖ್ಯ ಮಂತ್ರಿಗಳ ಮಾಧ್ಯಮ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img