Sunday, August 10, 2025

S.R Bharathi

Tamilunadu : ಮದ್ಯ ದುರಂತ : ಅಣ್ಣಮಲೈ ಕಾರಣ!?

ಚೆನ್ನೈ: 53 ಮಂದಿಯನ್ನು ಬಲಿಪಡೆದ ತಮಿಳುನಾಡಿನ ಕಲ್ಲಾಕುರಿಚಿ ಕಳ್ಳಭಟ್ಟಿ ದುರಂತಕ್ಕೆ ಬಿಜೆಪಿಯೇ ಹೊಣೆ ಎಂದು ಡಿಎಂಕೆ ಆರೋಪಿಸಿದೆ.ಅಕ್ರಮ ಮದ್ಯವನ್ನು ಉತ್ಪಾದಿಸಲು ಬಳಸಿದ ಮೆಥೆನಾಲ್ ಅನ್ನು ಬಿಜೆಪಿ ನೇತೃತ್ವದ ಮೈತ್ರಿಕೂಟದ ಆಡಳಿತವಿರುವ ರಾಜ್ಯ ಪುದುಚೇರಿಯಿಂದ ಪಡೆಯಲಾಗಿದೆ. ಈ ಘಟನೆ ಅಣ್ಣಾಮಲೈ ಅವರ ಪೂರ್ವಯೋಜಿತ ಪಿತೂರಿ ಎಂದು ಡಿಎಂಕೆ ನಾಯಕರೊಬ್ಬರು ಆರೋಪಿಸಿದ್ದಾರೆ. ಇದಕ್ಕೂ ಮುನ್ನ ಮದ್ಯ ದುರಂತಕ್ಕೆ ಸಂಬಂಧಿಸಿದಂತೆ...
- Advertisement -spot_img

Latest News

ಶಾಸಕ ಅರವಿಂದ್ ಬೆಲ್ಲದ್ ಬರ್ತ್‌ಡೇ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ ಮಹ್ಮದ್‌ ಶಫಿ ಭಾವಚಿತ್ರಕ್ಕೆ ಕಪ್ಪು ಮಸಿ..!

Dharwad News: ಧಾರವಾಡ: ಶಾಸಕ ಅರವಿಂದ ಬೆಲ್ಲದ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ ಬಿಜೆಪಿ ಅಲ್ಪಸಂಖ್ಯಾತರ ಮಂಡಲ ಮೋರ್ಚಾ ವತಿಯಿಂದ ಹಾಕಲಾಗಿದ್ದ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ...
- Advertisement -spot_img