ಚೆನ್ನೈ: 53 ಮಂದಿಯನ್ನು ಬಲಿಪಡೆದ ತಮಿಳುನಾಡಿನ ಕಲ್ಲಾಕುರಿಚಿ ಕಳ್ಳಭಟ್ಟಿ ದುರಂತಕ್ಕೆ ಬಿಜೆಪಿಯೇ ಹೊಣೆ ಎಂದು ಡಿಎಂಕೆ ಆರೋಪಿಸಿದೆ.ಅಕ್ರಮ ಮದ್ಯವನ್ನು ಉತ್ಪಾದಿಸಲು ಬಳಸಿದ ಮೆಥೆನಾಲ್ ಅನ್ನು ಬಿಜೆಪಿ ನೇತೃತ್ವದ ಮೈತ್ರಿಕೂಟದ ಆಡಳಿತವಿರುವ ರಾಜ್ಯ ಪುದುಚೇರಿಯಿಂದ ಪಡೆಯಲಾಗಿದೆ. ಈ ಘಟನೆ ಅಣ್ಣಾಮಲೈ ಅವರ ಪೂರ್ವಯೋಜಿತ ಪಿತೂರಿ ಎಂದು ಡಿಎಂಕೆ ನಾಯಕರೊಬ್ಬರು ಆರೋಪಿಸಿದ್ದಾರೆ.
ಇದಕ್ಕೂ ಮುನ್ನ ಮದ್ಯ ದುರಂತಕ್ಕೆ ಸಂಬಂಧಿಸಿದಂತೆ...
Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ.
ಇನ್ನು...