Thursday, August 13, 2026

S.R Bharathi

Tamilunadu : ಮದ್ಯ ದುರಂತ : ಅಣ್ಣಮಲೈ ಕಾರಣ!?

ಚೆನ್ನೈ: 53 ಮಂದಿಯನ್ನು ಬಲಿಪಡೆದ ತಮಿಳುನಾಡಿನ ಕಲ್ಲಾಕುರಿಚಿ ಕಳ್ಳಭಟ್ಟಿ ದುರಂತಕ್ಕೆ ಬಿಜೆಪಿಯೇ ಹೊಣೆ ಎಂದು ಡಿಎಂಕೆ ಆರೋಪಿಸಿದೆ.ಅಕ್ರಮ ಮದ್ಯವನ್ನು ಉತ್ಪಾದಿಸಲು ಬಳಸಿದ ಮೆಥೆನಾಲ್ ಅನ್ನು ಬಿಜೆಪಿ ನೇತೃತ್ವದ ಮೈತ್ರಿಕೂಟದ ಆಡಳಿತವಿರುವ ರಾಜ್ಯ ಪುದುಚೇರಿಯಿಂದ ಪಡೆಯಲಾಗಿದೆ. ಈ ಘಟನೆ ಅಣ್ಣಾಮಲೈ ಅವರ ಪೂರ್ವಯೋಜಿತ ಪಿತೂರಿ ಎಂದು ಡಿಎಂಕೆ ನಾಯಕರೊಬ್ಬರು ಆರೋಪಿಸಿದ್ದಾರೆ. ಇದಕ್ಕೂ ಮುನ್ನ ಮದ್ಯ ದುರಂತಕ್ಕೆ ಸಂಬಂಧಿಸಿದಂತೆ...
- Advertisement -spot_img

Latest News

Hubli News: ಬಿ. ನಾಗೇಂದ್ರ ವಿರುದ್ಧ ಷಡ್ಯಂತ್ರ ನಡೆಸಿದರೆ ಉಗ್ರ ಹೋರಾಟದ ಎಚ್ಚರಿಕೆ: ವಾಲ್ಮೀಕಿ ಸಮುದಾಯ

Hubli News: ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಬಲ ಸೂಚಿಸಿ ಹುಬ್ಬಳ್ಳಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಹಿತಾಭಿವೃದ್ಧಿ ಸಂಘದ ಮುಖಂಡರು ಘೋಷಣೆ ಕೂಗಿದ್ದಾರೆ....
- Advertisement -spot_img