Saturday, May 9, 2026

S.R Bharathi

Tamilunadu : ಮದ್ಯ ದುರಂತ : ಅಣ್ಣಮಲೈ ಕಾರಣ!?

ಚೆನ್ನೈ: 53 ಮಂದಿಯನ್ನು ಬಲಿಪಡೆದ ತಮಿಳುನಾಡಿನ ಕಲ್ಲಾಕುರಿಚಿ ಕಳ್ಳಭಟ್ಟಿ ದುರಂತಕ್ಕೆ ಬಿಜೆಪಿಯೇ ಹೊಣೆ ಎಂದು ಡಿಎಂಕೆ ಆರೋಪಿಸಿದೆ.ಅಕ್ರಮ ಮದ್ಯವನ್ನು ಉತ್ಪಾದಿಸಲು ಬಳಸಿದ ಮೆಥೆನಾಲ್ ಅನ್ನು ಬಿಜೆಪಿ ನೇತೃತ್ವದ ಮೈತ್ರಿಕೂಟದ ಆಡಳಿತವಿರುವ ರಾಜ್ಯ ಪುದುಚೇರಿಯಿಂದ ಪಡೆಯಲಾಗಿದೆ. ಈ ಘಟನೆ ಅಣ್ಣಾಮಲೈ ಅವರ ಪೂರ್ವಯೋಜಿತ ಪಿತೂರಿ ಎಂದು ಡಿಎಂಕೆ ನಾಯಕರೊಬ್ಬರು ಆರೋಪಿಸಿದ್ದಾರೆ. ಇದಕ್ಕೂ ಮುನ್ನ ಮದ್ಯ ದುರಂತಕ್ಕೆ ಸಂಬಂಧಿಸಿದಂತೆ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img