Sunday, August 30, 2026

S.R.Hiremutt

71 ಎಕರೆ ಗೋಮಾಳ ಭೂಮಿ ಕಬಳಿಸಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಎಸ್.ಆರ್.ಹಿರೇಮಠ

Hubli News: ಹುಬ್ಬಳ್ಳಿ: ಕೇತಗಾನಹಳ್ಳಿಯಲ್ಲಿ 71 ಎಕರೆ ಗೋಮಾಳ ಭೂಮಿಯನ್ನು ಕಬಳಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಡಿ.ಸಿ.ತಮ್ಮಣ್ಣ, ಸಂಸದ ಡಾ.ಸಿ.ಎನ್. ಮಂಜುನಾಥ್ ಮುಂತಾದ ಪ್ರಭಾವಶಾಲಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕು ಎಂದು ಸಿಟಿಜನ್ ಫಾರ್ ಡೆಮಾಕ್ರಸಿ ಮುಖ್ಯಸ್ಥ ಎಸ್.ಆರ್.ಹಿರೇಮಠ ಹೇಳಿದರು. ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇತಗಾನಹಳ್ಳಿಯಲ್ಲಿ ಕಬಳಿಸಿರುವ ಭೂಮಿ 14 ಎಕರೆ...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img