Sunday, September 6, 2026

s r vishwanath

7 ಲಕ್ಷ ಕೋಟಿ ಸಾಲ ಮಾಡಿ, ಸಿದ್ದರಾಮಯ್ಯ ತಮ್ಮನ್ನು ತಾವೇ ಬೆಸ್ಟ್ ಫೈನಾನ್ಸ್ ಮಿನಿಸ್ಟರ್ ಅಂತಾರೆ: ವಿಶ್ವನಾಥ್ ವ್ಯಂಗ್ಯ

Political News: ಮೈಸೂರಿನಲ್ಲಿಂದು ಮಾಧ್ಯಮಗಳ ಮಾತನಾಡಿರುವ ಎಸ್.ಆರ್.ವಿಶ್ವನಾಥ್, ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜವಾಬ್ದಾರಿನೇ ಇಲ್ಲಾ ಅನ್ನೋ ರೀತಿ ಜನಪ್ರತಿನಿಧಿಗಳು ನಡೆದುಕ``ಳ್ತಿದ್ದಾರೆ. ನಮ್ಮ ಬಳಿ ದುಡ್ಡಿದ್ದಾಗ, ಬಜೆಟ್‌ಗೆ ತಕ್ಕಷ್ಟು ದುಡ್ಡಿದ್ದಾಗ ಈ ರೀತಿ ಯೋಜನೆಗಳನ್ನು ನೀಡಬೇಕು. ಆದರೆ ದುಡ್ಡೇ ಇಲ್ಲದಿರುವಾಗ ಇದೆಲ್ಲ ಮಾಡುವುದೇಕೆ ಎಂದು ವಿಶ್ವನಾಥ್ ಪ್ರಶ್ನಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ, ನೀವು 7 ಲಕ್ಷ...

ಸ್ಮಾರ್ಟ್‌ ಮೀಟರ್‌ ಹಗರಣ ಸಿದ್ದು ಸರ್ಕಾರದ ಮಂತ್ರಿಗೆ ಸಂಕಷ್ಟ! :  ಕೈ ಸಚಿವನ ವಿರುದ್ಧ ಕೆಂಡವಾದ ಬಿಜೆಪಿ

ಬೆಂಗಳೂರು : ಕಳೆದ ಅದಿವೇಶನದ ಸಮಯದಲ್ಲಿ ಸ್ಮಾರ್ಟ್‌ ಮೀಟರ್‌ ಖರೀದಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ವಿಪಕ್ಷ ಬಿಜೆಪಿ ಆರೋಪಿಸಿತ್ತು. ಸದನದ ಒಳಗೂ ಹಾಗೂ ಹೊರಗೂ ಕಾಂಗ್ರೆಸ್‌ ಸರ್ಕಾರದ ಇಂಧನ ಸಚಿವರ ವಿರುದ್ಧ ಹೋರಾಟ ನಡೆಸಿತ್ತು. ಅಲ್ಲದೆ ಲೋಕಾಯುಕ್ತ ಡಿವೈಎಸ್‌ಪಿಗೂ ಬಿಜೆಪಿ ದೂರು ನೀಡಿತ್ತು. ಆದರೆ ಇದೀಗ ಮತ್ತೆ ಬಿಜೆಪಿ ಶಾಸಕರ ನಿಯೋಗ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img