ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಹಾಗೂ ವಿಧಾನಪರಿಷತ್ ಸದಸ್ಯ ಎಸ್. ರವಿ ನಡುವೆ ತೀವ್ರ ಪೈಪೋಟಿ ಉಂಟಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆ ಕುರಿತಾಗಿ ಒಮ್ಮತ ಮೂಡಿಲ್ಲ. ಇದರ ಪರಿಣಾಮವಾಗಿ ಗುರುವಾರ ನಡೆಯಬೇಕಿದ್ದ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಕೊನೇ ಕ್ಷಣದಲ್ಲಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಕೆ.ಎನ್....
ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಇದೇ ಜನವರಿ 29ರಂದು ಚುನಾವಣೆ ನಡೆಯಲಿದ್ದು, ಈ ಹುದ್ದೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿರುವ ಶಾಸಕ ಕೆ.ಎನ್. ರಾಜಣ್ಣ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೋದರ ಸಂಬಂಧಿ, ವಿಧಾನ ಪರಿಷತ್ ಸದಸ್ಯ ಎಸ್. ರವಿ ನಡುವೆ ಪೈಪೋಟಿ ಉಂಟಾಗಿದೆ.
ಇದರ ನಡುವೆ, ಬ್ಯಾಂಕಿಗೆ...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...