Sunday, July 6, 2025

S.Shashikumar

ಮಹಾರಾಷ್ಟ್ರ ಹಾಗೂ ರಾಜಸ್ತಾನದಿಂದ ಅತೀ ಹೆಚ್ಚು ಮಾದಕ ವಸ್ತು ಹುಬ್ಬಳ್ಳಿಗೆ ಬಂದಿದೆ: ಎಸ್‌.ಶಶಿಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಪೊಲೀಸ್ ಕಮಿಷನರ್ ಎಸ್‌.ಶಶಿಕುಮಾರ್, ಕಳೆದ ಏಳರಂದು ಧಾರವಾಡ ನಗರದಲ್ಲಿ ಅಪಘಾತ ಆಗಿತ್ತು. ಬುಲೆರೋ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದ. 20 ವರ್ಷದ ಜಗದೀಶ್ ಕುಂಬಾರಗೆ ಬುಲೆರೋ ವಾಹನ ಡಿಕ್ಕಿಯಾಗಿತ್ತು. ವಿದ್ಯಾರ್ಥಿ ಕಂಪ್ಯೂಟರ್ ಸೈನ್ಸ್ ಗೆ ಪ್ರವೇಶ ಪಡೆದುಕೊಂಡಿದ್ದ.. ದುರದೃಷ್ಟವಶಾತ್ ವಿದ್ಯಾರ್ಥಿ ಸಾವನ್ನಪ್ಪಿದ್ದ. ಆಸ್ಪತ್ರೆಯಲ್ಲಿ ಜಗದೀಶ ಸಾವನ್ನಪ್ಪಿದ್ದ. https://youtu.be/RhHW24zPbOs ಬುಲೆರೋ ವಾಹನ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img