Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಪೊಲೀಸ್ ಕಮಿಷನರ್ ಎಸ್.ಶಶಿಕುಮಾರ್, ಕಳೆದ ಏಳರಂದು ಧಾರವಾಡ ನಗರದಲ್ಲಿ ಅಪಘಾತ ಆಗಿತ್ತು. ಬುಲೆರೋ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದ. 20 ವರ್ಷದ ಜಗದೀಶ್ ಕುಂಬಾರಗೆ ಬುಲೆರೋ ವಾಹನ ಡಿಕ್ಕಿಯಾಗಿತ್ತು. ವಿದ್ಯಾರ್ಥಿ ಕಂಪ್ಯೂಟರ್ ಸೈನ್ಸ್ ಗೆ ಪ್ರವೇಶ ಪಡೆದುಕೊಂಡಿದ್ದ.. ದುರದೃಷ್ಟವಶಾತ್ ವಿದ್ಯಾರ್ಥಿ ಸಾವನ್ನಪ್ಪಿದ್ದ. ಆಸ್ಪತ್ರೆಯಲ್ಲಿ ಜಗದೀಶ ಸಾವನ್ನಪ್ಪಿದ್ದ.
https://youtu.be/RhHW24zPbOs
ಬುಲೆರೋ ವಾಹನ...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...