Tuesday, September 15, 2026

S.T Somashekhar

ಯತ್ನಾಳ್‌ ಬಳಿಕ ಇನ್ನಿಬ್ಬರು ಎಂಎಲ್‌ಗಳಿಗೆ ಬಿಜೆಪಿಯಿಂದ ಗೇಟ್‌ ಪಾಸ್‌..

political news  : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ ಮಾಡಲಾಗಿದೆ. 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಇಂದು ಆದೇಶ ಹೊರಡಿಸಲಾಗಿದೆ ಉತ್ತರಕನ್ನಡ ಜಿಲ್ಲೆಯ ಶಾಸಕರಾಗಿದ್ದ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್‌ನಿಂದಲೇ, ಬಿಜೆಪಿಗೆ ಬಂದವರು. ಆದರೆ ಬಿಜೆಪಿಗೆ ಬಂದು ಗೆಲುವು ಸಾಧಿಸಿದ ಬಳಿಕ,...

ಬಜೆಟ್ ಮಂಡನೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ತಿಳಿಸಿದ ಬಿಜೆಪಿ ನಾಯಕ ಸೋಮಶೇಖರ್

Political News: ಸಿಎಂ ಸಿದ್ದರಾಮಯ್ಯ ಈ ವರ್ಷದ ಬಜೆಟ್ ಮಂಡನೆ ಮಾಡಿದ್ದು, ಇದಕ್ಕೆ ಬಿಜೆಪಿ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. ಸಿದ್ದರಾಮಯ್ಯ ಈಗಾಗಲೇ ಇರುವ ಸಾಲವನ್ನು ಮತ್ತಷ್ಟು ಹೆಚ್ಚು ಮಾಡಿಕೊಳ್ಳುತ್ತಿದ್ದಾರೆ. ಸಾಲದ ಶೂಲ ಸಾಲರಾಮಮಯ್ಯ ಎಂದು ಟೀಕಿಸಿದ್ದಾರೆ. ಆದರೆ ಬಿಜೆಪಿ ನಾಯಕ ಎಸ್‌.ಟಿ.ಸೋಮಶೇಖರ್ ಮಾತ್ರ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನ್ನು ಹಾಡಿ ಹೊಗಳಿದ್ದಾರೆ. ಸಿಎಂ ಸಿದ್ದರಾಮಯ್ಯ ಉತ್ತಮ ಬಜೆಟ್ ಮಂಡನೆ...

ಬಿಜೆಪಿ ಬಿಟ್ಟು ಹೋಗಲ್ಲ: ಫಲಿತಾಂಶದ ಬೆನ್ನಲ್ಲೇ ಎಸ್‌.ಟಿ.ಸೋಮಶೇಖರ್ ಯೂಟರ್ನ್?

Political News: ಬೆಳಗಾವಿ: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಪಕ್ಷದ ಮೇಲೆಯೇ ಮುನಿಸಿಕೊಂಡಿದ್ದ ಮಾಜಿ ಸಚಿವ ಎಸ್ಟಿ ಸೋಮಶೇಖರ್ ಯುಟರ್ನ್ ತೆಗೆದುಕೊಂಡಂತೆ ಕಾಣಿಸುತ್ತಿದೆ. ಬಿಜೆಪಿ ಸಭೆಗಳಿಗೆ ಗೈರಾಗುತ್ತಿದ್ದ ಎಸ್ಟಿ ಸೋಮಶೇಖರ್, ಸದ್ಯಕ್ಕೆ ಪಕ್ಷ ಬಿಟ್ಟು ಹೋಗಲ್ಲ ಎಂದು ಹೇಳಿದ್ದಾರೆ. ಮೂರು ರಾಜ್ಯಗಳ ಬಿಜೆಪಿ (BJP) ಗೆಲುವು ಏನು ಹೇಳೋಕೆ ಆಗಲ್ಲ. ಅದು ರಾಷ್ಟ್ರೀಯ...

ಕಡು ಬಡವರಿಗೆ ಸೂರು, ಮೂಲ ಸೌಕರ್ಯಕ್ಕೆ ವಿಶೇಷ ಆದ್ಯತೆ: ಎಸ್.ಟಿ.ಸೋಮಶೇಖರ್

ಬೆಂಗಳೂರು: ಬಡವರಿಗೆ ಸೂರು ಅತ್ಯಂತ ಅವಶ್ಯಕವಾಗಿದೆ. ನೆಮ್ಮದಿ ಜೀವನ ನಡೆಸಲು ಮನೆಗಳನ್ನು ನೀಡಬೇಕಾಗುತ್ತದೆ. ಹೀಗಾಗಿ ಕ್ಷೇತ್ರದಲ್ಲಿ ಕಡುಬಡವರಿಗಾಗಿಯೇ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಹಕಾರ ಸಚಿವರು ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಕೆಂಗೇರಿ, ಗೋಪಾಲನಗರ, ಚಿಕ್ಕೆಲ್ಲೂರು, ಕೊಲ್ಲೂರು, ದೊಡ್ಡಾಲದರಮರ, ಚುಂಚನಕುಪ್ಪೆ ಸೇರಿದಂತೆ ನಾನಾ ಗ್ರಾಮಗಳಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮದವರೊಂದಿಗೆ...

ಬಿಎಸ್ ವೈ ಸಂಪುಟ ಸೇರುವವರ ಲಿಸ್ಟ್ ರೆಡಿ.!

ಕರ್ನಾಟಕ ಟಿವಿ : ಅಂತೂ ಇಂತೂ ಬಿಎಸ್ ವೈ ಸಂಪುಟ ಸೇರಲಿರುವವರ ಲಿಸ್ಟ್ ರೆಡಿಯಾಗಿದೆ.. ಆದ್ರೆ, ಇದು ಸಂಫುಟ ವಿಸ್ತರಣೆಯಲ್ಲಿ ಸಂಪುಟ ಪುನರ್ ರಚನೆ ಅನ್ನೋದು ಸದ್ಯದ ಬ್ರೇಕಿಂಗ್ ನ್ಯೂಸ್.. ಹೌದು, ಉಪಚುನಾವಣೆಯಲ್ಲಿ ಗೆದ್ದವರಿಗೆಲ್ಲ ಸಂಪುಟ ಪುನರ್ ರಚನೆಯಲ್ಲಿ ಸ್ಥಾನ ಸಿಗಲ್ಲ.. ಉಪಚುನಾವಣೆ ನಡೆದ 15 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ....
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img