ನಾನು ಜನಪ್ರಿಯ ವಾರಪತ್ರಿಕೆಯೊಂದರಲ್ಲಿ "ಕಂಬಳ'ದ ಕುರಿತು ಬರುತ್ತಿದ್ದ ಬರಹಗಳನ್ನು ಓದುತ್ತಿದ್ದೆ. ಆ ವಾರಪತ್ರಿಕೆಯ ಮುಖ್ಯಸ್ಥರು ನನಗೆ ಪರಿಚಯ. ಅವರಿಂದ ಕಂಬಳದ ಬಗ್ಗೆ ಇದ್ದ ಸಾಕಷ್ಟು ಆರ್ಟಿಕಲ್ ಗಳನ್ನು ತರಿಸಿಕೊಂಡು ಓದಿ, ಇದರ ಬಗ್ಗೆ ಸಿನಿಮಾ ಮಾಡಬೇಕೆಂದು ನಿರ್ಧಾರ ಮಾಡಿದೆ. ನಂತರ ತುಳು ನಟ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಭೇಟಿ ಮಾಡಿದೆ....
News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ.
ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...