ಯಾರೋ ಮಾಡಿರುವ ತಪ್ಪಿಗೆ ಕನ್ನಡ ಚಿತ್ರರಂಗವನ್ನ ದೂಷಿಸಬೇಡಿ ಅಂತಾ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಗುಡುಗಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಟನೆಯನ್ನೇ ನಂಬಿ ಬಂದವರು ಯಾರೂ ಕೆಟ್ಟದಾರಿ ತುಳಿದಿಲ್ಲ. ಆದರೆ ಕೆಲವರು ತೆವಲಿಗಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅಂಥವರಿಂದ ಎಲ್ಲರಿಗೂ ಕೆಟ್ಟ ಹೆಸರು ಬರ್ತಿದೆ ಅಂತಾ ಕೆಂಡಕಾರಿದ್ರು.
https://www.youtube.com/watch?v=Ww4kaZI3iYQ
...
News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ.
ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...