ಯಾರೋ ಮಾಡಿರುವ ತಪ್ಪಿಗೆ ಕನ್ನಡ ಚಿತ್ರರಂಗವನ್ನ ದೂಷಿಸಬೇಡಿ ಅಂತಾ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಗುಡುಗಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಟನೆಯನ್ನೇ ನಂಬಿ ಬಂದವರು ಯಾರೂ ಕೆಟ್ಟದಾರಿ ತುಳಿದಿಲ್ಲ. ಆದರೆ ಕೆಲವರು ತೆವಲಿಗಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅಂಥವರಿಂದ ಎಲ್ಲರಿಗೂ ಕೆಟ್ಟ ಹೆಸರು ಬರ್ತಿದೆ ಅಂತಾ ಕೆಂಡಕಾರಿದ್ರು.
https://www.youtube.com/watch?v=Ww4kaZI3iYQ
...
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...