Sunday, September 8, 2024

Sa.Ra.Mahesh

ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವು

ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಗುಬ್ಬಿ ತಾಲೂಕಿನ ಪತ್ರೆ ಮತ್ತಿಘಟ್ಟದ ಬಳಿ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು ಸಾವನ್ನಪ್ಪಿದ್ದ ಚಿರತೆ ಸುಮಾರು 8 ವರ್ಷ ಪ್ರಾಯದ್ದೆಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತಿಘಟ್ಟದ ಬಳಿಯ ಮೇಲ್ಸೇತುವೆ ಬಳಿ ಬಿದ್ದಿದ್ದ ಚಿರತೆಯ...

ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಸೈಕಲ್ ಜಾಥಾ

ರಾಯಚೂರು: ಮಹಿಳೆಯರ ಮೇಲೆ ದಿನೆ ದಿನೆ ಕಿರುಕುಳ, ಅತ್ಯಾಚಾರ, ಹಿಂಸೆ, ದೌರ್ಜನ್ಯ ಪ್ರಕರಣ ಖಂಡಿಸಿ ವಿದ್ಯಾರ್ಥಿಯೋರ್ವ ಸೈಕಲ್ ಜಾಥಾ ನಡೆಸುತ್ತಿದ್ದಾನೆ.  ಇಂತಹ ಹೇಯ ಕೃತ್ಯಗಳ ಮೇಲೆ ಕಡಿವಾಣ ಹಾಕಬೇಕಾಗಿದೆ. ಇದಕ್ಕಾಗಿ ಕಳೆದ 2021ರ ಆಗಸ್ಟ್​ 22ರಿಂದ ಸೈಕಲ್ ಜಾಥಾ ನಡೆಸುತ್ತಿದ್ದಾನೆ. ಈಗಾಗಲೇ 7 ಜಿಲ್ಲೆಗಳಿಗೆ ಭೇಟಿ ನೀಡಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾನೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img