ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ.
ಗುಬ್ಬಿ ತಾಲೂಕಿನ ಪತ್ರೆ ಮತ್ತಿಘಟ್ಟದ ಬಳಿ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು ಸಾವನ್ನಪ್ಪಿದ್ದ ಚಿರತೆ ಸುಮಾರು 8 ವರ್ಷ ಪ್ರಾಯದ್ದೆಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತಿಘಟ್ಟದ ಬಳಿಯ ಮೇಲ್ಸೇತುವೆ ಬಳಿ ಬಿದ್ದಿದ್ದ ಚಿರತೆಯ...
ರಾಯಚೂರು: ಮಹಿಳೆಯರ ಮೇಲೆ ದಿನೆ ದಿನೆ ಕಿರುಕುಳ, ಅತ್ಯಾಚಾರ, ಹಿಂಸೆ, ದೌರ್ಜನ್ಯ ಪ್ರಕರಣ ಖಂಡಿಸಿ ವಿದ್ಯಾರ್ಥಿಯೋರ್ವ ಸೈಕಲ್ ಜಾಥಾ ನಡೆಸುತ್ತಿದ್ದಾನೆ. ಇಂತಹ ಹೇಯ ಕೃತ್ಯಗಳ ಮೇಲೆ ಕಡಿವಾಣ ಹಾಕಬೇಕಾಗಿದೆ. ಇದಕ್ಕಾಗಿ ಕಳೆದ 2021ರ ಆಗಸ್ಟ್ 22ರಿಂದ ಸೈಕಲ್ ಜಾಥಾ ನಡೆಸುತ್ತಿದ್ದಾನೆ. ಈಗಾಗಲೇ 7 ಜಿಲ್ಲೆಗಳಿಗೆ ಭೇಟಿ ನೀಡಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾನೆ...