Saturday, August 22, 2026

Sa.Ra.Mahesh

ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವು

ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಗುಬ್ಬಿ ತಾಲೂಕಿನ ಪತ್ರೆ ಮತ್ತಿಘಟ್ಟದ ಬಳಿ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು ಸಾವನ್ನಪ್ಪಿದ್ದ ಚಿರತೆ ಸುಮಾರು 8 ವರ್ಷ ಪ್ರಾಯದ್ದೆಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತಿಘಟ್ಟದ ಬಳಿಯ ಮೇಲ್ಸೇತುವೆ ಬಳಿ ಬಿದ್ದಿದ್ದ ಚಿರತೆಯ...

ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಸೈಕಲ್ ಜಾಥಾ

ರಾಯಚೂರು: ಮಹಿಳೆಯರ ಮೇಲೆ ದಿನೆ ದಿನೆ ಕಿರುಕುಳ, ಅತ್ಯಾಚಾರ, ಹಿಂಸೆ, ದೌರ್ಜನ್ಯ ಪ್ರಕರಣ ಖಂಡಿಸಿ ವಿದ್ಯಾರ್ಥಿಯೋರ್ವ ಸೈಕಲ್ ಜಾಥಾ ನಡೆಸುತ್ತಿದ್ದಾನೆ.  ಇಂತಹ ಹೇಯ ಕೃತ್ಯಗಳ ಮೇಲೆ ಕಡಿವಾಣ ಹಾಕಬೇಕಾಗಿದೆ. ಇದಕ್ಕಾಗಿ ಕಳೆದ 2021ರ ಆಗಸ್ಟ್​ 22ರಿಂದ ಸೈಕಲ್ ಜಾಥಾ ನಡೆಸುತ್ತಿದ್ದಾನೆ. ಈಗಾಗಲೇ 7 ಜಿಲ್ಲೆಗಳಿಗೆ ಭೇಟಿ ನೀಡಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾನೆ...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img