Tuesday, September 8, 2026

Sa Ra Mahesh

ಕಾಂಗ್ರೆಸ್ ಸರ್ಕಾರಕ್ಕೆ ಸಾರಾ ಮಹೇಶ್ ಎಚ್ಚರಿಕೆ !

ಧರ್ಮಸ್ಥಳ ಕ್ಷೇತ್ರಕ್ಕೆ ಜೆಡಿಎಸ್‌ ಮುಖಂಡರು ನೂರಾರು ಕಾರುಗಳಲ್ಲಿ ದಂಡಾಗಿ ಯಾತ್ರೆಗೆ ಹೋಗಿದ್ದಾರೆ. ಧರ್ಮಸ್ಥಳ ಕ್ಷೇತ್ರಕ್ಕೆ ಅಪಚಾರ ಬಯಸಿದವರಿಗೆ ಶಿಕ್ಷೆಯಾಗಬೇಕು ಎಂದು ಸರ್ಕಾರವನ್ನು ಆಗ್ರಹಿಸಲಿದ್ದೇವೆ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್‌ ತಿಳಿಸಿದರು. ದೇಶದಲ್ಲಿ ವ್ಯವಸ್ಥಿತವಾಗಿ ಧಾರ್ಮಿಕ ಕಾರ್ಯಕ್ರಮ, ದಾಸೋಹ, ಶಿಕ್ಷಣ, ಮಹಿಳೆಯರು ಸ್ವಾವಲಂಬಿಗಳಾಗಲು ಉತ್ತೇಜಿಸುವ ಕಾರ್ಯಕ್ರಮ, ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಸಹಕಾರ ನೋಡಿರುವ ಧರ್ಮಸ್ಥಳ ಹೆಸರನ್ನು ಹಾಳುಗೆಡವಲು...
- Advertisement -spot_img

Latest News

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಮ*ರ್ ಕೇಸ್ ಹಿಂದೆ ಓಡಿದ ಮಹಿಳಾ ಪೇದೆಯ ಕಥೆ

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಅಮೇಜಾನ್ ಪ್ರೈಮ್‌ನಲ್ಲಿ ಈ ಸಿನಿಮಾ ಲಭ್ಯವಿದೆ. ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಬಬಿತಾ ಎಂಬ ಮಹಿಳೆಯ ಜೀವನದ ಕಥೆ...
- Advertisement -spot_img