Wednesday, July 22, 2026

Sa.Ra. Mahesh

ಉತ್ತರಪ್ರದೇಶದಲ್ಲಿ ಡೆಂಘೀ ರುದ್ರನರ್ತನ…!

ಉತ್ತರಪ್ರದೇಶ: ಕೊರೋನಾ 3ನೇ ಅಲೆಯ ಭೀತಿಯಲ್ಲಿರೋ ಮಧ್ಯೆಯೇ ಇದೀಗ ಡೆಂಘೀ ರುದ್ರ ನರ್ತನ ಮಾಡುತ್ತಿದ್ದು ಉತ್ತರಪ್ರದೇಶವೊಂದರಲ್ಲೆ 60 ಮಂದಿ ಸಾವನ್ನಪ್ಪಿದ್ದಾರೆ. ಹೌದು ಕಳೆದ 10 ದಿನಗಳಿಂದ ಪಶ್ಚಿಮ ಉತ್ತರಪ್ರದೇಶದಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗ್ತಿದೆ. 10 ದಿನಗಳ ಅವಧಿಯಲ್ಲೇ 50 ಮಂದು ಮಕ್ಕಳು ಸೇರಿ 60 ಮಂದಿ ಡೆಂಗ್ಯೂ ಮಹಾಮಾರಿಗೆ ಬಲಿಯಾಗಿದ್ದಾರೆ. ಫಿರೋಜಾಬಾದ್ ಜಿಲ್ಲೆ ಮತ್ತು ಸುತ್ತಮುತ್ತಲ...
- Advertisement -spot_img

Latest News

ರಾಜ್ಯದಲ್ಲೂ ಜೋರಾದ ನೀಟ್ ಜಟಾಪಟಿ – ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ!

ನೀಟ್ ಪರೀಕ್ಷಾ ಅಕ್ರಮದ ಕಿಡಿ ಈಗ ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲದೆ ಕರ್ನಾಟಕಕ್ಕೂ ತಲುಪಿ ಭಾರಿ ದಂಗಲ್ ಎಬ್ಬಿಸಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ಬಂಧನ...
- Advertisement -spot_img