Friday, March 6, 2026

saagara

ಜೂನ್ 11ರಿಂದ ನೀನಾಸಮ್ ನಾಟಕೋತ್ಸವ.!

https://www.youtube.com/watch?v=vU3R9ilpw5A ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡಿನ ನೀನಾಸಮ್ ರಂಗಶಿಕ್ಷಣ ಕೇಂದ್ರದಲ್ಲಿ ಜೂನ್ 11ರಿಂದ ಜೂನ್15 ರ ವರೆಗೆ ನೀನಾಸಮ್ ನಾಟಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿದಿನ ಸಂಜೆ 7ರಿಂದ ಪ್ರದರ್ಶನ ನಡೆಯಲಿದ್ದು, ಉಚಿತ ಪ್ರವೇಶ ಜೂನ್ 11ರಂದು ಕೆ‌.ವಿ ಅಕ್ಷರ ನಿರ್ದೇಶನದಲ್ಲಿ ಕಡುಗಲಿಯ ನಿಡುಗಾಥೆ, 12ರಂದು ಸಂಸ ರಚನೆಯ ಬಿರುದಂತೆಂಬರ ಗಂಡ ಮಂಜು ಕೊಗಡು ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ. ಜೂನ್ 13...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img