Tuesday, April 15, 2025

#saalu marada timmakka

Thimmakka: ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು..! ಆರೋಗ್ಯ ವಿಚಾರಿಸಿದ ಸಚಿವ ಈಶ್ವರ್ ಖಂಡ್ರೆ..!

ಬೆಂಗಳೂರು: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು  ಮಾಡಿಕೊಂಡ ಪರಿಣಾಮವಾಗಿ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ವಿಷಯ  ತಿಳಿದು ಆಸ್ಪತ್ರೆಗೆ ಆಗಮಿಸಿದ ಆರೋಗ್ಯ ಸಚಿವರಾದ ಈಶ್ವರ್ ಖಂಡ್ರೆಯವರು ತಿಮ್ಮಕ್ಕನ ಆರೋಗ್ಯ ವಿಚಾರಿಸಿದರು. ಮಕ್ಕಳಿಲ್ಲದಿರುವ ಕೊರಗನ್ನು ನೀಗಿಸಲು ರಸ್ತೆಯ ಪಕ್ಕದಲ್ಲಿ ಮರಗಳನ್ನು ನೆಟ್ಟು ನೀರನ್ನು ಹಾಕಿ ಬೆಳೆಸಿ ಮರಗಳನ್ನು ಮಕ್ಕಳಂತೆ ಪೋಷಿಸಿರುವ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img