Monday, August 3, 2026

#saalu marada timmakka

Thimmakka: ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು..! ಆರೋಗ್ಯ ವಿಚಾರಿಸಿದ ಸಚಿವ ಈಶ್ವರ್ ಖಂಡ್ರೆ..!

ಬೆಂಗಳೂರು: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು  ಮಾಡಿಕೊಂಡ ಪರಿಣಾಮವಾಗಿ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ವಿಷಯ  ತಿಳಿದು ಆಸ್ಪತ್ರೆಗೆ ಆಗಮಿಸಿದ ಆರೋಗ್ಯ ಸಚಿವರಾದ ಈಶ್ವರ್ ಖಂಡ್ರೆಯವರು ತಿಮ್ಮಕ್ಕನ ಆರೋಗ್ಯ ವಿಚಾರಿಸಿದರು. ಮಕ್ಕಳಿಲ್ಲದಿರುವ ಕೊರಗನ್ನು ನೀಗಿಸಲು ರಸ್ತೆಯ ಪಕ್ಕದಲ್ಲಿ ಮರಗಳನ್ನು ನೆಟ್ಟು ನೀರನ್ನು ಹಾಕಿ ಬೆಳೆಸಿ ಮರಗಳನ್ನು ಮಕ್ಕಳಂತೆ ಪೋಷಿಸಿರುವ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img