Friday, August 28, 2026

saandalwood

ರೊಮ್ಯಾಂಟಿಕ್‌ ಹೀರೋಯಿಂದ ರೈತನಾದ ಮರಿ ಅಂಬರೀಷ್.!

‘ಅಮರ್‌’ ಸಿನಿಮಾದಲ್ಲಿ ರೊಮ್ಯಾಂಟಿಕ್‌ ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ಅಭಿಷೇಕ್‌ ಅಂಬರೀಷ್‌ ನಂತರ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದಲ್ಲಿ ಆ್ಯಕ್ಷನ್‌ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದಲ್ಲಿ ಬ್ಯುಸಿಯಾಗಿರುವ ನಟ ಅಭಿಷೇಕ್ ತಮ್ಮ ಮೂರನೇ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಯಾವುದಪ್ಪ ಆ ಸಿನಿಮಾ ಅಂತೀರಾ ಈ ಸ್ಟೋರಿ ನೋಡಿ. ಅಭಿಷೇಕ್ ಅಂಬರೀಷ್ ಅವರು ಲಂಡನ್ನಿನಲ್ಲಿ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img