Saturday, April 11, 2026

Sabarimala

ಸ್ವಾಮಿಯೇ ಶರಣಂ ಅಯ್ಯಪ್ಪ: ಭಕ್ತರ ಮಹಾಸಂಗಮ!

ಮಕರ ಸಂಕ್ರಾಂತಿ ಸಮೀಪಿಸುತ್ತಿದ್ದಂತೆ ದೇಶಾದ್ಯಂತ 'ಸ್ವಾಮಿಯೇ ಶರಣಂ ಅಯ್ಯಪ್ಪ' ಎಂಬ ಘೋಷಣೆಗಳು ಪ್ರತಿಧ್ವನಿಸುತ್ತಿವೆ. ಅಯ್ಯಪ್ಪನ ಭಕ್ತರು ಮಾಲಾಧಾರಿಗಳಾಗಿ ಇಡುಮುರಿ ಕಟ್ಟಿಕೊಂಡು ಮಣಿಕಂಠನ ದರ್ಶನಕ್ಕೆ ತೆರಳುವ ದೃಶ್ಯವೇ ಒಂದು ಹಬ್ಬದಂತೆ ಕಂಗೊಳಿಸುತ್ತಿದೆ. ಮಕರ ಸಂಕ್ರಾಂತಿಯಂದು ಪೊನ್ನಂಬಲಮೇಡು ಬೆಟ್ಟದಲ್ಲಿ ಮೂಡುವ ಮಕರ ಜ್ಯೋತಿ ದರ್ಶನಕ್ಕಾಗಿ ಕೋಟಿ ಕೋಟಿ ಭಕ್ತರು ಕಾತರದಿಂದ ಕಾಯುತ್ತಿದ್ದಾರೆ. ಈ ಬಾರಿಯೂ ಕೂಡ ಆ ಪವಿತ್ರ...

ಶಬರಿಮಲೆ ಮಕರವಿಳಕ್ಕು ಹಬ್ಬ, ಸೀಸನ್ ಅಂತ್ಯಕ್ಕೆ ಪವಿತ್ರ ದರ್ಶನ!

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯವು ವಾರ್ಷಿಕ ಮಕರವಿಳಕ್ಕು ಹಬ್ಬಕ್ಕಾಗಿ ಮಂಗಳವಾರ ಮುಕ್ತಗೊಳಿಸಲಾಯಿತು ಎಂದು TDB ಸೋಮವಾರ ತಿಳಿಸಿದೆ. ದೇವಾಲಯದ ಪವಿತ್ರ ದರ್ಶನವು ಯಾತ್ರಿಕರಿಗೆ ಬೇಲೆ 5 ಗಂಟೆಯಿಂದ ಲಭ್ಯವಾಗಲಿದೆ. 2025ರ ಜನವರಿ 14ರಂದು ಶಬರಿಮಲೆ ದೇವಸ್ಥಾನದಲ್ಲಿ ಆಚರಿಸಲಾಗುವ ಮಕರವಿಳಕ್ಕು ಹಬ್ಬದ ಮೂಲಕ ಈ ಬಾರಿ ಸುಮಾರು 2 ತಿಂಗಳಿಗಿಂತ ಹೆಚ್ಚು ಕಾಲ ನಡಯಲ್ಪಟ್ಟ ಯಾತ್ರಾ ಸೀಸನ್...
- Advertisement -spot_img

Latest News

Hubli: ಜ್ವಾಲೆ ಹರಡುವ ‘ಸೌರಶಕ್ತಿ ಚಾಲಿತ ವಿದ್ಯುತ್ ಸ್ಟೌ’ ಪ್ರದರ್ಶಿಸಿ, ಪರಿಚಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಗ್ಯಾಸ್, ಪೆಟ್ರೋಲಿಯಂ ಉತ್ಪನ್ನಗಳಿಲ್ಲದೆ ಜಗತ್ತೇ ತತ್ತರಿಸುತ್ತಿದೆ. ಇತ್ತ ಭಾರತ ಹೊಸ ಹೊಸ ತಂತ್ರಜ್ಞಾನ, ಆವಿಷ್ಕಾರದೊಂದಿಗೆ ಒಂದೊಂದೇ ಸ್ವಾವಲಂಬನೆಯ...
- Advertisement -spot_img