Friday, August 14, 2026

Sabarimala gold scandal

ಶಬರಿಮಲೆ ಚಿನ್ನ ಹಗರಣ ಸಂಬಂಧಿಸಿದಂತೆ 3 ಶಾಸಕರ ಅಮಾನತು!

ಶಬರಿಮಲೆಯಲ್ಲಿ ಚಿನ್ನದ ಹಗರಣದ ನಡೆದಿದೆ. ಈ ಹಿನ್ನಲೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಮೂರು ದಿನಗಳಿಂದ ಪದೇ ಪದೇ ವಾಗ್ವಾದ ನಡಿಯುತ್ತಿದೆ. ಕೇರಳ ವಿಧಾನಸಭೆಯು ಪ್ರಸ್ತುತ ಅಧಿವೇಶನದ ಉಳಿದ ಅವಧಿಗೆ ಮೂವರು ವಿರೋಧ ಪಕ್ಷದ ಶಾಸಕರನ್ನು ಅಮಾನತುಗೊಳಿಸಿದೆ. M. ವಿನ್ಸೆಂಟ್, ರೋಜಿ M. ಜಾನ್, ಸನೀಶ್ ಕುಮಾರ್ ಜೋಸೆಫ್ ಅವರು ಅಮಾನತುಗೊಂಡಿದ್ದಾರೆ. ಸಂಸದೀಯ...
- Advertisement -spot_img

Latest News

ಪ್ರಕಾಶ್ ರಾಜ್ ಆಕ್ರೋಶ: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪ, ಚುನಾವಣಾ ಆಯೋಗಕ್ಕೆ ಪ್ರಶ್ನೆಗಳ ಸುರಿಮಳೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕಾರ್ಯದಲ್ಲಿ ಭಾರೀ ಲೋಪಗಳಾಗಿವೆ ಎಂದು ಆರೋಪಿಸಿ ನಟ ಪ್ರಕಾಶ್ ರಾಜ್ ಇಂದು ಬೆಂಗಳೂರಿನ ಪ್ರೆಸ್...
- Advertisement -spot_img