Sunday, November 16, 2025

Sabarimala Pilgrimage

ಶಬರಿಮಲೆ ಯಾತ್ರಿಕರಿಗೆ ಸರ್ಕಾರ ಮೂಗಿಗೆ ‘ನೀರು’ ತಾಕಿಸದಂತೆ ಎಚ್ಚರಿಕೆ ಕೊಟ್ಟಿದ್ಯಾಕೆ?

ಶಬರಿಮಲೆ ಯಾತ್ರಿಕರಿಗೆ ಕೇರಳ ಸರ್ಕಾರ ಮೂಗಿಗೆ ನೀರು ತಾಕದಂತೆ ನಿಗಾ ವಹಿಸಿ ಅಂತ ಎಚ್ಚರಿಕೆಯನ್ನ ನೀಡಿದೆ. ಕಾರಣ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ನವೆಂಬರ್ 17ರಿಂದ ಪ್ರಾರಂಭವಾಗಲಿರುವ ಶಬರಿಮಲೆ ಯಾತ್ರೆಯ ಕುರಿತು ರಾಜ್ಯ ಸರ್ಕಾರದಿಂದ ಹೊಸ ಆರೋಗ್ಯ ಮಾರ್ಗಸೂಚಿ ಪ್ರಕಟಿಸಲಾಗಿದೆ. ಯಾತ್ರಿಕರು ನದಿಗಳು ಹಾಗೂ ಕುಡಿಯುವ...
- Advertisement -spot_img

Latest News

ಕೃಷ್ಣಮೃಗಗಳ ರಹಸ್ಯ ಸಾವು, ಇದು ರೋಗವೋ? ನಿರ್ಲಕ್ಷ್ಯವೋ?

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರಿಯುತ್ತಿದ್ದು, ಮೃತ ಮೃಗಗಳ ಸಂಖ್ಯೆ ಈಗ 29ಕ್ಕೆ ಏರಿದೆ. ಇಂದು ಮತ್ತೊಂದು ಕೃಷ್ಣಮೃಗ ಮೃತಪಟ್ಟಿದ್ದು, ಸಾವಿನ...
- Advertisement -spot_img