Tuesday, September 8, 2026

Sabarimala Pilgrimage

ಸ್ವಾಮಿಯೇ ಶರಣಂ ಅಯ್ಯಪ್ಪ: ಭಕ್ತರ ಮಹಾಸಂಗಮ!

ಮಕರ ಸಂಕ್ರಾಂತಿ ಸಮೀಪಿಸುತ್ತಿದ್ದಂತೆ ದೇಶಾದ್ಯಂತ 'ಸ್ವಾಮಿಯೇ ಶರಣಂ ಅಯ್ಯಪ್ಪ' ಎಂಬ ಘೋಷಣೆಗಳು ಪ್ರತಿಧ್ವನಿಸುತ್ತಿವೆ. ಅಯ್ಯಪ್ಪನ ಭಕ್ತರು ಮಾಲಾಧಾರಿಗಳಾಗಿ ಇಡುಮುರಿ ಕಟ್ಟಿಕೊಂಡು ಮಣಿಕಂಠನ ದರ್ಶನಕ್ಕೆ ತೆರಳುವ ದೃಶ್ಯವೇ ಒಂದು ಹಬ್ಬದಂತೆ ಕಂಗೊಳಿಸುತ್ತಿದೆ. ಮಕರ ಸಂಕ್ರಾಂತಿಯಂದು ಪೊನ್ನಂಬಲಮೇಡು ಬೆಟ್ಟದಲ್ಲಿ ಮೂಡುವ ಮಕರ ಜ್ಯೋತಿ ದರ್ಶನಕ್ಕಾಗಿ ಕೋಟಿ ಕೋಟಿ ಭಕ್ತರು ಕಾತರದಿಂದ ಕಾಯುತ್ತಿದ್ದಾರೆ. ಈ ಬಾರಿಯೂ ಕೂಡ ಆ ಪವಿತ್ರ...

ಶಬರಿಮಲೆ ಯಾತ್ರಿಕರಿಗೆ ಸರ್ಕಾರ ಮೂಗಿಗೆ ‘ನೀರು’ ತಾಕಿಸದಂತೆ ಎಚ್ಚರಿಕೆ ಕೊಟ್ಟಿದ್ಯಾಕೆ?

ಶಬರಿಮಲೆ ಯಾತ್ರಿಕರಿಗೆ ಕೇರಳ ಸರ್ಕಾರ ಮೂಗಿಗೆ ನೀರು ತಾಕದಂತೆ ನಿಗಾ ವಹಿಸಿ ಅಂತ ಎಚ್ಚರಿಕೆಯನ್ನ ನೀಡಿದೆ. ಕಾರಣ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ನವೆಂಬರ್ 17ರಿಂದ ಪ್ರಾರಂಭವಾಗಲಿರುವ ಶಬರಿಮಲೆ ಯಾತ್ರೆಯ ಕುರಿತು ರಾಜ್ಯ ಸರ್ಕಾರದಿಂದ ಹೊಸ ಆರೋಗ್ಯ ಮಾರ್ಗಸೂಚಿ ಪ್ರಕಟಿಸಲಾಗಿದೆ. ಯಾತ್ರಿಕರು ನದಿಗಳು ಹಾಗೂ ಕುಡಿಯುವ...
- Advertisement -spot_img

Latest News

ದೂರು ದಾಖಲಿಸಲು ವಿಳಂಬಿಸಿದ ಹಿನ್ನೆಲೆ ಮಹಿಳೆ ಆತ್ಮಹ* ಯತ್ನ: ಗೃಹ ಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...
- Advertisement -spot_img