ರಾಮನಗರ: ಶಬರಿಮಲೆಯಿಂದ ರಾಮನಗರಕ್ಕೆ ಹಿಂದಿರುಗುವಾಗ ರಾಜ್ಯದ ಭಕ್ತರ ಬಸ್ ಗೆ ಲಾರಿ ಡಿಕ್ಕಿ ಹೊಡೆದು 23 ಭಕ್ತರಿಗೆ ಗಾಯಗಳಾಗಿವೆ. ಕೇರಳದ ಕಣ್ಣೂರಿನ ಪೊನ್ನೂರು ಬಳಿ ಅಪಘಾತವಾಗಿದ್ದು, ಇನ್ನು ಇಬ್ಬರ ಸ್ಥತಿ ಗಂಭೀರವಾಗಿದೆ. ಶಬರಿಮಲೆಯಿಂದ ಭಕ್ತರು ರಾಮನಗರ ತಾಲೂಕಿನ ಪೇಟಕುರುಬರಹಳ್ಳಿಗೆ ಹಿಂದಿರುಗುವಾಗ ಇಟ್ಟಿಗೆ ತುಂಬಿಕೊಂಡು ಬರುತ್ತಿದ್ದ ಲಾರಿಗೆ ಭಕ್ತರ ಮಿನಿ ಬಸ್ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು...
Political News: ವಿಧಾನಸಭೆಯಿಂದ ನಡೆದಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಇಂದು ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಸಂಬಂಧ ಸಿಎಂ ಡಿ.ಕೆ.ಶಿವಕುಮಾರ್ ಅವರು, ಗೆದ್ದ ಅಭ್ಯರ್ಥಿಗಳಾದ ಬಿ.ಕೆ....