ರಾಮನಗರ: ಶಬರಿಮಲೆಯಿಂದ ರಾಮನಗರಕ್ಕೆ ಹಿಂದಿರುಗುವಾಗ ರಾಜ್ಯದ ಭಕ್ತರ ಬಸ್ ಗೆ ಲಾರಿ ಡಿಕ್ಕಿ ಹೊಡೆದು 23 ಭಕ್ತರಿಗೆ ಗಾಯಗಳಾಗಿವೆ. ಕೇರಳದ ಕಣ್ಣೂರಿನ ಪೊನ್ನೂರು ಬಳಿ ಅಪಘಾತವಾಗಿದ್ದು, ಇನ್ನು ಇಬ್ಬರ ಸ್ಥತಿ ಗಂಭೀರವಾಗಿದೆ. ಶಬರಿಮಲೆಯಿಂದ ಭಕ್ತರು ರಾಮನಗರ ತಾಲೂಕಿನ ಪೇಟಕುರುಬರಹಳ್ಳಿಗೆ ಹಿಂದಿರುಗುವಾಗ ಇಟ್ಟಿಗೆ ತುಂಬಿಕೊಂಡು ಬರುತ್ತಿದ್ದ ಲಾರಿಗೆ ಭಕ್ತರ ಮಿನಿ ಬಸ್ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...